AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಂಚಿ: ವೈದ್ಯಕೀಯ ಕಾಲೇಜಿನ ಲಿಫ್ಟ್​ನಲ್ಲಿ ಕಿರಿಯ ವೈದ್ಯೆಗೆ ಕಿರುಕುಳ

ರಾಂಚಿಯ ವೈದ್ಯಕೀಯ ಕಾಲೇಜೊಂದರ ಲಿಫ್ಟ್​ನಲ್ಲಿ ವೈದ್ಯೆಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಜಾರ್ಖಂಡ್​ನ ರಾಂಚಿಯ ರಾಜೇಂದ್ರ ಇನ್​ಸ್ಟಿಟ್ಯೂಟ್​ ಆಫ್ ಮೆಡಿಕಲ್ ಸೈನ್ಸ್​ನ ಆಂಕೋಲಜಿ ವಿಭಾಗದ ಕಿರಿಯ ವೈದ್ಯೆಯೊಬ್ಬರಿಗೆ ಕಿರುಕುಳ ನೀಡಲಾಗಿದೆ.

ರಾಂಚಿ: ವೈದ್ಯಕೀಯ ಕಾಲೇಜಿನ ಲಿಫ್ಟ್​ನಲ್ಲಿ ಕಿರಿಯ ವೈದ್ಯೆಗೆ ಕಿರುಕುಳ
ಲಿಫ್ಟ್​
ನಯನಾ ರಾಜೀವ್
|

Updated on: Sep 10, 2024 | 8:27 AM

Share

ರಾಂಚಿಯ ವೈದ್ಯಕೀಯ ಕಾಲೇಜೊಂದರ ಲಿಫ್ಟ್​ನಲ್ಲಿ ವೈದ್ಯೆಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಜಾರ್ಖಂಡ್​ನ ರಾಂಚಿಯ ರಾಜೇಂದ್ರ ಇನ್​ಸ್ಟಿಟ್ಯೂಟ್​ ಆಫ್ ಮೆಡಿಕಲ್ ಸೈನ್ಸ್​ನ ಆಂಕೋಲಜಿ ವಿಭಾಗದ ಕಿರಿಯ ವೈದ್ಯೆಯೊಬ್ಬರಿಗೆ ಕಿರುಕುಳ ನೀಡಲಾಗಿದೆ.

ಇತ್ತೀಚೆಗಷ್ಟೇ ಕೋಲ್ಕತ್ತಾ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈಗ ಮತ್ತೊಂದು ಕಿರುಕುಳದ ಸುದ್ದಿ ವರದಿಯಾಗಿ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಎಫ್‌ಐಆರ್ ದಾಖಲಾದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.

ಘಟನೆ ಬಳಿಕ ವೈದ್ಯರು ಮುಷ್ಕರ ಘೋಷಿಸಿದರು, ಕಿರಿಯ ವೈದ್ಯರ ಸಂಘ (ಜೆಡಿಎ) ಮತ್ತು ರಿಮ್ಸ್ ಆಡಳಿತ ಮಂಡಳಿ ನಡುವೆ ಚರ್ಚೆಯ ನಂತರ, ಆಡಳಿತವು ವೈದ್ಯರಿಗೆ ಹೆಚ್ಚಿನ ಭದ್ರತೆಯ ಭರವಸೆ ನೀಡಿದ ನಂತರ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಯಿತು.

ಮತ್ತಷ್ಟು ಓದಿ: Viral Video: ಕಿರುಕುಳ ನೀಡಲು ಬಂದ ಪುಂಡರ ಕಾಲರ್ ಹಿಡಿದು ಒದ್ದ ಯುವತಿ

ಪ್ರತಿ ಲಿಫ್ಟ್‌ಗೆ ಲಿಫ್ಟ್ ಆಪರೇಟರ್‌ಗಳನ್ನು ನೇಮಿಸಲು ಮತ್ತು ಪ್ರತಿ ವಾರ್ಡ್‌ನಲ್ಲಿ ಸಶಸ್ತ್ರ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲು ಅವರು ಒಪ್ಪಿಕೊಂಡರು.

ಆವರಣದಲ್ಲಿ ಕನಿಷ್ಠ 100 ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.ರಿಮ್ಸ್‌ನ ಕಿರಿಯ ವೈದ್ಯರು ಆರ್‌ಜಿ ಕರ್ ಘಟನೆಯನ್ನು ಪ್ರತಿಭಟಿಸಿದರು, ಉತ್ತಮ ಭದ್ರತೆ ಮತ್ತು ವೈದ್ಯಕೀಯ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್