AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಂಚಿ: ವೈದ್ಯಕೀಯ ಕಾಲೇಜಿನ ಲಿಫ್ಟ್​ನಲ್ಲಿ ಕಿರಿಯ ವೈದ್ಯೆಗೆ ಕಿರುಕುಳ

ರಾಂಚಿಯ ವೈದ್ಯಕೀಯ ಕಾಲೇಜೊಂದರ ಲಿಫ್ಟ್​ನಲ್ಲಿ ವೈದ್ಯೆಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಜಾರ್ಖಂಡ್​ನ ರಾಂಚಿಯ ರಾಜೇಂದ್ರ ಇನ್​ಸ್ಟಿಟ್ಯೂಟ್​ ಆಫ್ ಮೆಡಿಕಲ್ ಸೈನ್ಸ್​ನ ಆಂಕೋಲಜಿ ವಿಭಾಗದ ಕಿರಿಯ ವೈದ್ಯೆಯೊಬ್ಬರಿಗೆ ಕಿರುಕುಳ ನೀಡಲಾಗಿದೆ.

ರಾಂಚಿ: ವೈದ್ಯಕೀಯ ಕಾಲೇಜಿನ ಲಿಫ್ಟ್​ನಲ್ಲಿ ಕಿರಿಯ ವೈದ್ಯೆಗೆ ಕಿರುಕುಳ
ಲಿಫ್ಟ್​
ನಯನಾ ರಾಜೀವ್
|

Updated on: Sep 10, 2024 | 8:27 AM

Share

ರಾಂಚಿಯ ವೈದ್ಯಕೀಯ ಕಾಲೇಜೊಂದರ ಲಿಫ್ಟ್​ನಲ್ಲಿ ವೈದ್ಯೆಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಜಾರ್ಖಂಡ್​ನ ರಾಂಚಿಯ ರಾಜೇಂದ್ರ ಇನ್​ಸ್ಟಿಟ್ಯೂಟ್​ ಆಫ್ ಮೆಡಿಕಲ್ ಸೈನ್ಸ್​ನ ಆಂಕೋಲಜಿ ವಿಭಾಗದ ಕಿರಿಯ ವೈದ್ಯೆಯೊಬ್ಬರಿಗೆ ಕಿರುಕುಳ ನೀಡಲಾಗಿದೆ.

ಇತ್ತೀಚೆಗಷ್ಟೇ ಕೋಲ್ಕತ್ತಾ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈಗ ಮತ್ತೊಂದು ಕಿರುಕುಳದ ಸುದ್ದಿ ವರದಿಯಾಗಿ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಎಫ್‌ಐಆರ್ ದಾಖಲಾದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.

ಘಟನೆ ಬಳಿಕ ವೈದ್ಯರು ಮುಷ್ಕರ ಘೋಷಿಸಿದರು, ಕಿರಿಯ ವೈದ್ಯರ ಸಂಘ (ಜೆಡಿಎ) ಮತ್ತು ರಿಮ್ಸ್ ಆಡಳಿತ ಮಂಡಳಿ ನಡುವೆ ಚರ್ಚೆಯ ನಂತರ, ಆಡಳಿತವು ವೈದ್ಯರಿಗೆ ಹೆಚ್ಚಿನ ಭದ್ರತೆಯ ಭರವಸೆ ನೀಡಿದ ನಂತರ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಯಿತು.

ಮತ್ತಷ್ಟು ಓದಿ: Viral Video: ಕಿರುಕುಳ ನೀಡಲು ಬಂದ ಪುಂಡರ ಕಾಲರ್ ಹಿಡಿದು ಒದ್ದ ಯುವತಿ

ಪ್ರತಿ ಲಿಫ್ಟ್‌ಗೆ ಲಿಫ್ಟ್ ಆಪರೇಟರ್‌ಗಳನ್ನು ನೇಮಿಸಲು ಮತ್ತು ಪ್ರತಿ ವಾರ್ಡ್‌ನಲ್ಲಿ ಸಶಸ್ತ್ರ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲು ಅವರು ಒಪ್ಪಿಕೊಂಡರು.

ಆವರಣದಲ್ಲಿ ಕನಿಷ್ಠ 100 ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.ರಿಮ್ಸ್‌ನ ಕಿರಿಯ ವೈದ್ಯರು ಆರ್‌ಜಿ ಕರ್ ಘಟನೆಯನ್ನು ಪ್ರತಿಭಟಿಸಿದರು, ಉತ್ತಮ ಭದ್ರತೆ ಮತ್ತು ವೈದ್ಯಕೀಯ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!