AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದ ಕೋನಸೀಮಾ ಜಿಲ್ಲೆಯ ತೀರದಲ್ಲಿ ಸಿಕ್ತು 3 ಲಕ್ಷ ರೂ ಬೆಲೆಯ ಕಚಿಡಿ ಮೀನು! ಏನಿದರ ಔಷಧೀಯ ಗುಣಗಳು?

ಗಂಡು ಕಚಿಡಿ ಮೀನುಗಳು ಚಿನ್ನದ ಬಣ್ಣವನ್ನು ಹೊಂದಿರುತ್ತವೆ ಮತ್ತು ಅವುಗಳನ್ನು ಚಿನ್ನದ ಮೀನು ಎಂದೂ ಕರೆಯುತ್ತಾರೆ. ಈ ಮೀನು ಅಮೂಲ್ಯವಾಗಿದ್ದು, ಬಲೆ ಬೀಸಿ ಇದನ್ನು ಹಿಡಿದವರ ಜೀವನವೇ ಬದಲಾಗುತ್ತದೆ.

ಆಂಧ್ರದ ಕೋನಸೀಮಾ ಜಿಲ್ಲೆಯ ತೀರದಲ್ಲಿ ಸಿಕ್ತು 3 ಲಕ್ಷ ರೂ ಬೆಲೆಯ ಕಚಿಡಿ ಮೀನು! ಏನಿದರ ಔಷಧೀಯ ಗುಣಗಳು?
ಆಂಧ್ರದ ಕೋನಸೀಮಾ ಜಿಲ್ಲೆಯ ತೀರದಲ್ಲಿ ಸಿಕ್ತು 3 ಲಕ್ಷ ರೂ ಬೆಲೆಯ ಕಚಿಡಿ ಮೀನು! ಏನಿದರ ಔಷಧೀಯ ಗುಣಗಳು?
TV9 Web
| Updated By: ಸಾಧು ಶ್ರೀನಾಥ್​|

Updated on: Oct 13, 2022 | 12:48 PM

Share

ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಂತರವೇದಿ ಸಮುದ್ರ ತೀರದಲ್ಲಿ (Antarvedi seashore) ಅಪರೂಪದ ಮೀನು ಬಲೆಗೆ ಸಿಕ್ಕಿಬಿದ್ದಿದೆ. ಉಪ್ಪಡದ (Uppada ) ಮೀನುಗಾರರೊಬ್ಬರು ಗಂಡು ಕಚಿಡಿ ಮೀನು (kachidi fish) ಹಿಡಿದಿದ್ದಾರೆ. ಇದನ್ನು ಸ್ಥಳೀಯ ದಲ್ಲಾಳಿಯೊಬ್ಬರು ಹರಾಜಿನಲ್ಲಿ ರೂಪಾಯಿ 2 ಲಕ್ಷ 90 ಸಾವಿರಕ್ಕೆ ಪಡೆದುಕೊಂಡಿದ್ದಾರೆ. ಈ ಮೀನಿನ ಹೊಟ್ಟೆಯ ಭಾಗವು ಹೆಚ್ಚು ಔಷಧೀಯ ಗುಣಗಳನ್ನು ಹೊಂದಿರುವುದರಿಂದ ಈ ಮೀನಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಕಚಿಡಿ ಮೀನನ್ನು ಸಮುದ್ರ ಚಿನ್ನದ ಮೀನು ಎಂದೂ ಕರೆಯಲ್ಪಡುತ್ತದೆ.

kachidi fish medicinal values -ಕಚಿಡಿ ಮೀನಿನ ಔಷಧೀಯ ಗುಣಗಳು:

ಈ ಕಚಿಡಿ ಮೀನು ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಶಸ್ತ್ರಚಿಕಿತ್ಸೆಯ ವೇಳೆ ಬಳಸಲು, ಈ ಮೀನಿನ ಗಾಲ್ ಬ್ಲಾಡೆರ್​​ ಕೋಶದಿಂದ ಹೊಲಿಗೆ ದಾರವನ್ನು ತಯಾರಿಸಲಾಗುತ್ತದೆ. ಕಾಸ್ಲಿ ವೈನ್‌ಗಳಿಗೆ ಈ ಮೀನನ್ನು ಸೇರಿಸುವುದರಿಂದ ವೈನ್‌ನ ಬೆಲೆಯೂ ಹೆಚ್ಚಾಗುತ್ತದೆ ಎನ್ನುತ್ತಾರೆ. ಕಚಿಡಿ ಮೀನಿನ ಹೊಟ್ಟೆ ಭಾಗವನ್ನು ಶಕ್ತಿವರ್ಧಕ ಔಷಧಿಗಳಲ್ಲಿ ಬಳಸಲಾಗುತ್ತದೆ.

ಗಂಡು ಕಚಿಡಿ ಮೀನುಗಳು ಚಿನ್ನದ ಬಣ್ಣವನ್ನು ಹೊಂದಿರುತ್ತವೆ ಮತ್ತು ಅವುಗಳನ್ನು ಚಿನ್ನದ ಮೀನು ಎಂದೂ ಕರೆಯುತ್ತಾರೆ. ಈ ಮೀನು ಅಮೂಲ್ಯವಾಗಿದ್ದು, ಬಲೆ ಬೀಸಿ ಇದನ್ನು ಹಿಡಿದವರ ಜೀವನವೇ ಬದಲಾಗುತ್ತದೆ. ಅದಕ್ಕಾಗಿಯೇ ಈ ಮೀನು ತುಂಬಾ ವಿಶೇಷವಾಗಿದೆ ಎಂದು ಹೇಳಲಾಗುತ್ತದೆ. ಈ ಹಿಂದೆ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಮೀನುಗಾರರಿಗೆ ಈ ಮೀನು ಸಿಕ್ಕಿತ್ತು. ಇದರ ತೂಕ 30 ಕೆ.ಜಿ. ಯಷ್ಟಿತ್ತು. ಉದ್ಯಮಿಯೊಬ್ಬರು ಎರಡು ಲಕ್ಷ ರೂಪಾಯಿ ಕೊಟ್ಟು ಖರೀದಿಸಿದ್ದರಿಂದ ಈ ಸುದ್ದಿ ಚರ್ಚೆಗೆ ಗ್ರಾಸವಾಯಿತು.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?