Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದ ಕೋನಸೀಮಾ ಜಿಲ್ಲೆಯ ತೀರದಲ್ಲಿ ಸಿಕ್ತು 3 ಲಕ್ಷ ರೂ ಬೆಲೆಯ ಕಚಿಡಿ ಮೀನು! ಏನಿದರ ಔಷಧೀಯ ಗುಣಗಳು?

ಗಂಡು ಕಚಿಡಿ ಮೀನುಗಳು ಚಿನ್ನದ ಬಣ್ಣವನ್ನು ಹೊಂದಿರುತ್ತವೆ ಮತ್ತು ಅವುಗಳನ್ನು ಚಿನ್ನದ ಮೀನು ಎಂದೂ ಕರೆಯುತ್ತಾರೆ. ಈ ಮೀನು ಅಮೂಲ್ಯವಾಗಿದ್ದು, ಬಲೆ ಬೀಸಿ ಇದನ್ನು ಹಿಡಿದವರ ಜೀವನವೇ ಬದಲಾಗುತ್ತದೆ.

ಆಂಧ್ರದ ಕೋನಸೀಮಾ ಜಿಲ್ಲೆಯ ತೀರದಲ್ಲಿ ಸಿಕ್ತು 3 ಲಕ್ಷ ರೂ ಬೆಲೆಯ ಕಚಿಡಿ ಮೀನು! ಏನಿದರ ಔಷಧೀಯ ಗುಣಗಳು?
ಆಂಧ್ರದ ಕೋನಸೀಮಾ ಜಿಲ್ಲೆಯ ತೀರದಲ್ಲಿ ಸಿಕ್ತು 3 ಲಕ್ಷ ರೂ ಬೆಲೆಯ ಕಚಿಡಿ ಮೀನು! ಏನಿದರ ಔಷಧೀಯ ಗುಣಗಳು?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 13, 2022 | 12:48 PM

ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಂತರವೇದಿ ಸಮುದ್ರ ತೀರದಲ್ಲಿ (Antarvedi seashore) ಅಪರೂಪದ ಮೀನು ಬಲೆಗೆ ಸಿಕ್ಕಿಬಿದ್ದಿದೆ. ಉಪ್ಪಡದ (Uppada ) ಮೀನುಗಾರರೊಬ್ಬರು ಗಂಡು ಕಚಿಡಿ ಮೀನು (kachidi fish) ಹಿಡಿದಿದ್ದಾರೆ. ಇದನ್ನು ಸ್ಥಳೀಯ ದಲ್ಲಾಳಿಯೊಬ್ಬರು ಹರಾಜಿನಲ್ಲಿ ರೂಪಾಯಿ 2 ಲಕ್ಷ 90 ಸಾವಿರಕ್ಕೆ ಪಡೆದುಕೊಂಡಿದ್ದಾರೆ. ಈ ಮೀನಿನ ಹೊಟ್ಟೆಯ ಭಾಗವು ಹೆಚ್ಚು ಔಷಧೀಯ ಗುಣಗಳನ್ನು ಹೊಂದಿರುವುದರಿಂದ ಈ ಮೀನಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಕಚಿಡಿ ಮೀನನ್ನು ಸಮುದ್ರ ಚಿನ್ನದ ಮೀನು ಎಂದೂ ಕರೆಯಲ್ಪಡುತ್ತದೆ.

kachidi fish medicinal values -ಕಚಿಡಿ ಮೀನಿನ ಔಷಧೀಯ ಗುಣಗಳು:

ಈ ಕಚಿಡಿ ಮೀನು ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಶಸ್ತ್ರಚಿಕಿತ್ಸೆಯ ವೇಳೆ ಬಳಸಲು, ಈ ಮೀನಿನ ಗಾಲ್ ಬ್ಲಾಡೆರ್​​ ಕೋಶದಿಂದ ಹೊಲಿಗೆ ದಾರವನ್ನು ತಯಾರಿಸಲಾಗುತ್ತದೆ. ಕಾಸ್ಲಿ ವೈನ್‌ಗಳಿಗೆ ಈ ಮೀನನ್ನು ಸೇರಿಸುವುದರಿಂದ ವೈನ್‌ನ ಬೆಲೆಯೂ ಹೆಚ್ಚಾಗುತ್ತದೆ ಎನ್ನುತ್ತಾರೆ. ಕಚಿಡಿ ಮೀನಿನ ಹೊಟ್ಟೆ ಭಾಗವನ್ನು ಶಕ್ತಿವರ್ಧಕ ಔಷಧಿಗಳಲ್ಲಿ ಬಳಸಲಾಗುತ್ತದೆ.

ಗಂಡು ಕಚಿಡಿ ಮೀನುಗಳು ಚಿನ್ನದ ಬಣ್ಣವನ್ನು ಹೊಂದಿರುತ್ತವೆ ಮತ್ತು ಅವುಗಳನ್ನು ಚಿನ್ನದ ಮೀನು ಎಂದೂ ಕರೆಯುತ್ತಾರೆ. ಈ ಮೀನು ಅಮೂಲ್ಯವಾಗಿದ್ದು, ಬಲೆ ಬೀಸಿ ಇದನ್ನು ಹಿಡಿದವರ ಜೀವನವೇ ಬದಲಾಗುತ್ತದೆ. ಅದಕ್ಕಾಗಿಯೇ ಈ ಮೀನು ತುಂಬಾ ವಿಶೇಷವಾಗಿದೆ ಎಂದು ಹೇಳಲಾಗುತ್ತದೆ. ಈ ಹಿಂದೆ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಮೀನುಗಾರರಿಗೆ ಈ ಮೀನು ಸಿಕ್ಕಿತ್ತು. ಇದರ ತೂಕ 30 ಕೆ.ಜಿ. ಯಷ್ಟಿತ್ತು. ಉದ್ಯಮಿಯೊಬ್ಬರು ಎರಡು ಲಕ್ಷ ರೂಪಾಯಿ ಕೊಟ್ಟು ಖರೀದಿಸಿದ್ದರಿಂದ ಈ ಸುದ್ದಿ ಚರ್ಚೆಗೆ ಗ್ರಾಸವಾಯಿತು.

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್