AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬಕ್ಕೆ ತನ್ನ ದೇಹವನ್ನು ಉಜ್ಜುತ್ತಿದ್ದಾಗ ತಂತಿ ತಗುಲಿ ಕಾಡಾನೆ ಸಾವು

ಅರಣ್ಯ ವ್ಯಾಪ್ತಿಯ ಖಾಸಗಿ ಜಮೀನಿನೊಂದರಲ್ಲಿ ಕಾಡಾನೆಗೆ ವಿದ್ಯುತ್ ತಂತಿಯ ತಗುಲಿ ಸಾವನ್ನಪ್ಪಿರುವ ಘಟನೆ ಕೊಯಮತ್ತೂರು ವಿಭಾಗದ ಪೆರಿಯಾನಾಯ್ಕನ್‌ಪಾಳ್ಯಂ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ತನ್ನ ದೇಹವನ್ನು ಉಜ್ಜುತ್ತಿದ್ದಾಗ ತಂತಿ ತಗುಲಿ ಕಾಡಾನೆ ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Mar 25, 2023 | 5:33 PM

Share

ಕೊಯಮತ್ತೂರು: ಇಂದು ಮುಂಜಾನೆ (ಮಾ.25) ಅರಣ್ಯ ವ್ಯಾಪ್ತಿಯ ಖಾಸಗಿ ಜಮೀನಿನೊಂದರಲ್ಲಿ ಕಾಡಾನೆಗೆ ವಿದ್ಯುತ್ ತಂತಿಯ ತಗುಲಿ ಸಾವನ್ನಪ್ಪಿರುವ ಘಟನೆ ಕೊಯಮತ್ತೂರು (Coimbatore) ವಿಭಾಗದ ಪೆರಿಯಾನಾಯ್ಕನ್‌ಪಾಳ್ಯಂ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಜಮೀನಿನಲ್ಲಿ ಶನಿವಾರ ಮುಂಜಾನೆ ವಿದ್ಯುತ್ ತಂತಿಯು ಕಾಡಾನೆಯೊಂದು ಮೇಲೆ ಬಿದ್ದ ಪರಿಣಾಮ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಡಗಾಂ ಮೀಸಲು ಅರಣ್ಯ ಪ್ರದೇಶದ ಪಟ್ಟಾ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಆನೆಯು ತನ್ನ ದೇಹವನ್ನು ಉಜ್ಜುತ್ತಿದ್ದಾಗ ಆಕಸ್ಮಿಕವಾಗಿ ಅದರ ಮೇಲೆ ಬಿದ್ದಿದೆ ಗಂಡು ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಅವರು ತಿಳಿಸಿದ್ದಾರೆ. ಈ ಅರಣ್ಯ ಇಲಾಖೆ ಸಿಬ್ಬಂದಿ ವಿದ್ಯುತ್‌ ಇಲಾಖೆಗೆ ಮಾಹಿತಿ ನೀಡಿದ್ದು, ಕೂಡಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Coimbatore Blast: ಕೊಯಮತ್ತೂರು ಕಾರು ಸ್ಫೋಟ ಪ್ರಕರಣಕ್ಕೆ ಉಗ್ರರ ನಂಟು; ಐವರು ಆರೋಪಿಗಳ ಬಂಧನ

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಅಧಿಕಾರಿಗಳು ಆನೆಯ ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 5:33 pm, Sat, 25 March 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!