AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬಕ್ಕೆ ತನ್ನ ದೇಹವನ್ನು ಉಜ್ಜುತ್ತಿದ್ದಾಗ ತಂತಿ ತಗುಲಿ ಕಾಡಾನೆ ಸಾವು

ಅರಣ್ಯ ವ್ಯಾಪ್ತಿಯ ಖಾಸಗಿ ಜಮೀನಿನೊಂದರಲ್ಲಿ ಕಾಡಾನೆಗೆ ವಿದ್ಯುತ್ ತಂತಿಯ ತಗುಲಿ ಸಾವನ್ನಪ್ಪಿರುವ ಘಟನೆ ಕೊಯಮತ್ತೂರು ವಿಭಾಗದ ಪೆರಿಯಾನಾಯ್ಕನ್‌ಪಾಳ್ಯಂ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ತನ್ನ ದೇಹವನ್ನು ಉಜ್ಜುತ್ತಿದ್ದಾಗ ತಂತಿ ತಗುಲಿ ಕಾಡಾನೆ ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Mar 25, 2023 | 5:33 PM

Share

ಕೊಯಮತ್ತೂರು: ಇಂದು ಮುಂಜಾನೆ (ಮಾ.25) ಅರಣ್ಯ ವ್ಯಾಪ್ತಿಯ ಖಾಸಗಿ ಜಮೀನಿನೊಂದರಲ್ಲಿ ಕಾಡಾನೆಗೆ ವಿದ್ಯುತ್ ತಂತಿಯ ತಗುಲಿ ಸಾವನ್ನಪ್ಪಿರುವ ಘಟನೆ ಕೊಯಮತ್ತೂರು (Coimbatore) ವಿಭಾಗದ ಪೆರಿಯಾನಾಯ್ಕನ್‌ಪಾಳ್ಯಂ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಜಮೀನಿನಲ್ಲಿ ಶನಿವಾರ ಮುಂಜಾನೆ ವಿದ್ಯುತ್ ತಂತಿಯು ಕಾಡಾನೆಯೊಂದು ಮೇಲೆ ಬಿದ್ದ ಪರಿಣಾಮ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಡಗಾಂ ಮೀಸಲು ಅರಣ್ಯ ಪ್ರದೇಶದ ಪಟ್ಟಾ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಆನೆಯು ತನ್ನ ದೇಹವನ್ನು ಉಜ್ಜುತ್ತಿದ್ದಾಗ ಆಕಸ್ಮಿಕವಾಗಿ ಅದರ ಮೇಲೆ ಬಿದ್ದಿದೆ ಗಂಡು ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಅವರು ತಿಳಿಸಿದ್ದಾರೆ. ಈ ಅರಣ್ಯ ಇಲಾಖೆ ಸಿಬ್ಬಂದಿ ವಿದ್ಯುತ್‌ ಇಲಾಖೆಗೆ ಮಾಹಿತಿ ನೀಡಿದ್ದು, ಕೂಡಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Coimbatore Blast: ಕೊಯಮತ್ತೂರು ಕಾರು ಸ್ಫೋಟ ಪ್ರಕರಣಕ್ಕೆ ಉಗ್ರರ ನಂಟು; ಐವರು ಆರೋಪಿಗಳ ಬಂಧನ

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಅಧಿಕಾರಿಗಳು ಆನೆಯ ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 5:33 pm, Sat, 25 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!