AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸ ಸರೋವರ ಮಾರ್ಗದಲ್ಲಿ ಭಾರೀ ಭೂಕುಸಿತ, ಮಾರ್ಗ ಬಂದ್

ಉತ್ತರಖಂಡ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಸತತ ಮಳೆಗೆ ಪ್ರಖ್ಯಾತ ಕೈಲಾಸ ಮಾನಸ ಸರೋವರ ಯಾತ್ರೆಯ ಪ್ರಮುಖ ಮಾರ್ಗದಲ್ಲಿ ಭೂಕುಸಿತ ಆಗಿರೋದ್ರಿಂದ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಉತ್ತರಾಖಂಡದ ಪ್ರಮುಖ ಯಾತ್ರಾ ಮಾರ್ಗವಾಗಿರುವ ಪಿತೋರ್‌ಘಡ್ ಜಿಲ್ಲೆಯ ಧರ್ಚುಲಾದಲ್ಲಿರುವ ಈ ಮಾರ್ಗದ ಮೂಲಕ ಲಕ್ಷಾಂತರ ಹಿಂದೂ ಅನುಯಾಯಿಗಳು ಕೈಲಾಸ ಮಾನಸ ಸರೋವರಕ್ಕೆ ಹೋಗುತ್ತಾರೆ. ಆದ್ರೆ ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಭೂಕುಸಿತವಾಗಿದ್ದು, ಸಂಚಾರ ಬಂದ್ ಆಗಿದೆ. ಬಂದ್ ಆಗಿರುವ ಈ ಮಾರ್ಗವನ್ನು ಸರಿಪಡಿಸಲು ಉತ್ತರಾಖಂಡದ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರ್ವತ ಶ್ರೇಣಿಗಳಿಂದ […]

ಮಾನಸ ಸರೋವರ ಮಾರ್ಗದಲ್ಲಿ ಭಾರೀ ಭೂಕುಸಿತ, ಮಾರ್ಗ ಬಂದ್
Guru
| Edited By: |

Updated on: Aug 10, 2020 | 3:35 PM

Share

ಉತ್ತರಖಂಡ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಸತತ ಮಳೆಗೆ ಪ್ರಖ್ಯಾತ ಕೈಲಾಸ ಮಾನಸ ಸರೋವರ ಯಾತ್ರೆಯ ಪ್ರಮುಖ ಮಾರ್ಗದಲ್ಲಿ ಭೂಕುಸಿತ ಆಗಿರೋದ್ರಿಂದ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ.

ಉತ್ತರಾಖಂಡದ ಪ್ರಮುಖ ಯಾತ್ರಾ ಮಾರ್ಗವಾಗಿರುವ ಪಿತೋರ್‌ಘಡ್ ಜಿಲ್ಲೆಯ ಧರ್ಚುಲಾದಲ್ಲಿರುವ ಈ ಮಾರ್ಗದ ಮೂಲಕ ಲಕ್ಷಾಂತರ ಹಿಂದೂ ಅನುಯಾಯಿಗಳು ಕೈಲಾಸ ಮಾನಸ ಸರೋವರಕ್ಕೆ ಹೋಗುತ್ತಾರೆ. ಆದ್ರೆ ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಭೂಕುಸಿತವಾಗಿದ್ದು, ಸಂಚಾರ ಬಂದ್ ಆಗಿದೆ.

ಬಂದ್ ಆಗಿರುವ ಈ ಮಾರ್ಗವನ್ನು ಸರಿಪಡಿಸಲು ಉತ್ತರಾಖಂಡದ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರ್ವತ ಶ್ರೇಣಿಗಳಿಂದ ಕೂಡಿರುವ ಮಾರ್ಗವಾಗಿರೋದ್ರಿಂದ ಕಾರ್ಯಾಚರಣೆ ನಿಧಾನಗತಿಯಲ್ಲಿ ಸಾಗುತ್ತಿದೆ.

Follow Us
Guru
Guru
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?