AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸ ಸರೋವರ ಮಾರ್ಗದಲ್ಲಿ ಭಾರೀ ಭೂಕುಸಿತ, ಮಾರ್ಗ ಬಂದ್

ಉತ್ತರಖಂಡ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಸತತ ಮಳೆಗೆ ಪ್ರಖ್ಯಾತ ಕೈಲಾಸ ಮಾನಸ ಸರೋವರ ಯಾತ್ರೆಯ ಪ್ರಮುಖ ಮಾರ್ಗದಲ್ಲಿ ಭೂಕುಸಿತ ಆಗಿರೋದ್ರಿಂದ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಉತ್ತರಾಖಂಡದ ಪ್ರಮುಖ ಯಾತ್ರಾ ಮಾರ್ಗವಾಗಿರುವ ಪಿತೋರ್‌ಘಡ್ ಜಿಲ್ಲೆಯ ಧರ್ಚುಲಾದಲ್ಲಿರುವ ಈ ಮಾರ್ಗದ ಮೂಲಕ ಲಕ್ಷಾಂತರ ಹಿಂದೂ ಅನುಯಾಯಿಗಳು ಕೈಲಾಸ ಮಾನಸ ಸರೋವರಕ್ಕೆ ಹೋಗುತ್ತಾರೆ. ಆದ್ರೆ ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಭೂಕುಸಿತವಾಗಿದ್ದು, ಸಂಚಾರ ಬಂದ್ ಆಗಿದೆ. ಬಂದ್ ಆಗಿರುವ ಈ ಮಾರ್ಗವನ್ನು ಸರಿಪಡಿಸಲು ಉತ್ತರಾಖಂಡದ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರ್ವತ ಶ್ರೇಣಿಗಳಿಂದ […]

ಮಾನಸ ಸರೋವರ ಮಾರ್ಗದಲ್ಲಿ ಭಾರೀ ಭೂಕುಸಿತ, ಮಾರ್ಗ ಬಂದ್
Guru
| Edited By: |

Updated on: Aug 10, 2020 | 3:35 PM

Share

ಉತ್ತರಖಂಡ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಸತತ ಮಳೆಗೆ ಪ್ರಖ್ಯಾತ ಕೈಲಾಸ ಮಾನಸ ಸರೋವರ ಯಾತ್ರೆಯ ಪ್ರಮುಖ ಮಾರ್ಗದಲ್ಲಿ ಭೂಕುಸಿತ ಆಗಿರೋದ್ರಿಂದ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ.

ಉತ್ತರಾಖಂಡದ ಪ್ರಮುಖ ಯಾತ್ರಾ ಮಾರ್ಗವಾಗಿರುವ ಪಿತೋರ್‌ಘಡ್ ಜಿಲ್ಲೆಯ ಧರ್ಚುಲಾದಲ್ಲಿರುವ ಈ ಮಾರ್ಗದ ಮೂಲಕ ಲಕ್ಷಾಂತರ ಹಿಂದೂ ಅನುಯಾಯಿಗಳು ಕೈಲಾಸ ಮಾನಸ ಸರೋವರಕ್ಕೆ ಹೋಗುತ್ತಾರೆ. ಆದ್ರೆ ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಭೂಕುಸಿತವಾಗಿದ್ದು, ಸಂಚಾರ ಬಂದ್ ಆಗಿದೆ.

ಬಂದ್ ಆಗಿರುವ ಈ ಮಾರ್ಗವನ್ನು ಸರಿಪಡಿಸಲು ಉತ್ತರಾಖಂಡದ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರ್ವತ ಶ್ರೇಣಿಗಳಿಂದ ಕೂಡಿರುವ ಮಾರ್ಗವಾಗಿರೋದ್ರಿಂದ ಕಾರ್ಯಾಚರಣೆ ನಿಧಾನಗತಿಯಲ್ಲಿ ಸಾಗುತ್ತಿದೆ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!