AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸ ಸರೋವರ ಮಾರ್ಗದಲ್ಲಿ ಭಾರೀ ಭೂಕುಸಿತ, ಮಾರ್ಗ ಬಂದ್

ಉತ್ತರಖಂಡ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಸತತ ಮಳೆಗೆ ಪ್ರಖ್ಯಾತ ಕೈಲಾಸ ಮಾನಸ ಸರೋವರ ಯಾತ್ರೆಯ ಪ್ರಮುಖ ಮಾರ್ಗದಲ್ಲಿ ಭೂಕುಸಿತ ಆಗಿರೋದ್ರಿಂದ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಉತ್ತರಾಖಂಡದ ಪ್ರಮುಖ ಯಾತ್ರಾ ಮಾರ್ಗವಾಗಿರುವ ಪಿತೋರ್‌ಘಡ್ ಜಿಲ್ಲೆಯ ಧರ್ಚುಲಾದಲ್ಲಿರುವ ಈ ಮಾರ್ಗದ ಮೂಲಕ ಲಕ್ಷಾಂತರ ಹಿಂದೂ ಅನುಯಾಯಿಗಳು ಕೈಲಾಸ ಮಾನಸ ಸರೋವರಕ್ಕೆ ಹೋಗುತ್ತಾರೆ. ಆದ್ರೆ ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಭೂಕುಸಿತವಾಗಿದ್ದು, ಸಂಚಾರ ಬಂದ್ ಆಗಿದೆ. ಬಂದ್ ಆಗಿರುವ ಈ ಮಾರ್ಗವನ್ನು ಸರಿಪಡಿಸಲು ಉತ್ತರಾಖಂಡದ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರ್ವತ ಶ್ರೇಣಿಗಳಿಂದ […]

ಮಾನಸ ಸರೋವರ ಮಾರ್ಗದಲ್ಲಿ ಭಾರೀ ಭೂಕುಸಿತ, ಮಾರ್ಗ ಬಂದ್
Guru
| Edited By: |

Updated on: Aug 10, 2020 | 3:35 PM

Share

ಉತ್ತರಖಂಡ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಸತತ ಮಳೆಗೆ ಪ್ರಖ್ಯಾತ ಕೈಲಾಸ ಮಾನಸ ಸರೋವರ ಯಾತ್ರೆಯ ಪ್ರಮುಖ ಮಾರ್ಗದಲ್ಲಿ ಭೂಕುಸಿತ ಆಗಿರೋದ್ರಿಂದ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ.

ಉತ್ತರಾಖಂಡದ ಪ್ರಮುಖ ಯಾತ್ರಾ ಮಾರ್ಗವಾಗಿರುವ ಪಿತೋರ್‌ಘಡ್ ಜಿಲ್ಲೆಯ ಧರ್ಚುಲಾದಲ್ಲಿರುವ ಈ ಮಾರ್ಗದ ಮೂಲಕ ಲಕ್ಷಾಂತರ ಹಿಂದೂ ಅನುಯಾಯಿಗಳು ಕೈಲಾಸ ಮಾನಸ ಸರೋವರಕ್ಕೆ ಹೋಗುತ್ತಾರೆ. ಆದ್ರೆ ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಭೂಕುಸಿತವಾಗಿದ್ದು, ಸಂಚಾರ ಬಂದ್ ಆಗಿದೆ.

ಬಂದ್ ಆಗಿರುವ ಈ ಮಾರ್ಗವನ್ನು ಸರಿಪಡಿಸಲು ಉತ್ತರಾಖಂಡದ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರ್ವತ ಶ್ರೇಣಿಗಳಿಂದ ಕೂಡಿರುವ ಮಾರ್ಗವಾಗಿರೋದ್ರಿಂದ ಕಾರ್ಯಾಚರಣೆ ನಿಧಾನಗತಿಯಲ್ಲಿ ಸಾಗುತ್ತಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ