AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸ ಸರೋವರ ಮಾರ್ಗದಲ್ಲಿ ಭಾರೀ ಭೂಕುಸಿತ, ಮಾರ್ಗ ಬಂದ್

ಉತ್ತರಖಂಡ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಸತತ ಮಳೆಗೆ ಪ್ರಖ್ಯಾತ ಕೈಲಾಸ ಮಾನಸ ಸರೋವರ ಯಾತ್ರೆಯ ಪ್ರಮುಖ ಮಾರ್ಗದಲ್ಲಿ ಭೂಕುಸಿತ ಆಗಿರೋದ್ರಿಂದ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಉತ್ತರಾಖಂಡದ ಪ್ರಮುಖ ಯಾತ್ರಾ ಮಾರ್ಗವಾಗಿರುವ ಪಿತೋರ್‌ಘಡ್ ಜಿಲ್ಲೆಯ ಧರ್ಚುಲಾದಲ್ಲಿರುವ ಈ ಮಾರ್ಗದ ಮೂಲಕ ಲಕ್ಷಾಂತರ ಹಿಂದೂ ಅನುಯಾಯಿಗಳು ಕೈಲಾಸ ಮಾನಸ ಸರೋವರಕ್ಕೆ ಹೋಗುತ್ತಾರೆ. ಆದ್ರೆ ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಭೂಕುಸಿತವಾಗಿದ್ದು, ಸಂಚಾರ ಬಂದ್ ಆಗಿದೆ. ಬಂದ್ ಆಗಿರುವ ಈ ಮಾರ್ಗವನ್ನು ಸರಿಪಡಿಸಲು ಉತ್ತರಾಖಂಡದ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರ್ವತ ಶ್ರೇಣಿಗಳಿಂದ […]

ಮಾನಸ ಸರೋವರ ಮಾರ್ಗದಲ್ಲಿ ಭಾರೀ ಭೂಕುಸಿತ, ಮಾರ್ಗ ಬಂದ್
Guru
| Updated By: ಸಾಧು ಶ್ರೀನಾಥ್​|

Updated on: Aug 10, 2020 | 3:35 PM

Share

ಉತ್ತರಖಂಡ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಸತತ ಮಳೆಗೆ ಪ್ರಖ್ಯಾತ ಕೈಲಾಸ ಮಾನಸ ಸರೋವರ ಯಾತ್ರೆಯ ಪ್ರಮುಖ ಮಾರ್ಗದಲ್ಲಿ ಭೂಕುಸಿತ ಆಗಿರೋದ್ರಿಂದ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ.

ಉತ್ತರಾಖಂಡದ ಪ್ರಮುಖ ಯಾತ್ರಾ ಮಾರ್ಗವಾಗಿರುವ ಪಿತೋರ್‌ಘಡ್ ಜಿಲ್ಲೆಯ ಧರ್ಚುಲಾದಲ್ಲಿರುವ ಈ ಮಾರ್ಗದ ಮೂಲಕ ಲಕ್ಷಾಂತರ ಹಿಂದೂ ಅನುಯಾಯಿಗಳು ಕೈಲಾಸ ಮಾನಸ ಸರೋವರಕ್ಕೆ ಹೋಗುತ್ತಾರೆ. ಆದ್ರೆ ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಭೂಕುಸಿತವಾಗಿದ್ದು, ಸಂಚಾರ ಬಂದ್ ಆಗಿದೆ.

ಬಂದ್ ಆಗಿರುವ ಈ ಮಾರ್ಗವನ್ನು ಸರಿಪಡಿಸಲು ಉತ್ತರಾಖಂಡದ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರ್ವತ ಶ್ರೇಣಿಗಳಿಂದ ಕೂಡಿರುವ ಮಾರ್ಗವಾಗಿರೋದ್ರಿಂದ ಕಾರ್ಯಾಚರಣೆ ನಿಧಾನಗತಿಯಲ್ಲಿ ಸಾಗುತ್ತಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ