AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ತೂರಾಟ ಹಿನ್ನೆಲೆ: ಕೈಲಾಶ್ ವಿಜಯ ವರ್ಗೀಯಗೆ ಗೃಹ ಇಲಾಖೆಯಿಂದ ಬುಲೆಟ್ ಪ್ರೂಫ್ ಕಾರು

ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯ ವರ್ಗೀಯ ಅವರ ಕಾರಿನ ಮೇಲೆ ಕಲ್ಲು ತೂರಾಟವಾದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಅವರಿಗೆ ಬುಲೆಟ್​ ಪ್ರೂಫ್ ಕಾರನ್ನು ನೀಡಿದೆ.

ಕಲ್ಲು ತೂರಾಟ ಹಿನ್ನೆಲೆ: ಕೈಲಾಶ್ ವಿಜಯ ವರ್ಗೀಯಗೆ ಗೃಹ ಇಲಾಖೆಯಿಂದ ಬುಲೆಟ್ ಪ್ರೂಫ್ ಕಾರು
ಜೆ ಪಿ ನಡ್ಡಾ ಭೇಟಿ ವೇಳೆ ಕಲ್ಲುತೂರಾಟಕ್ಕೆ ಸಿಲುಕಿ ಪುಡಿಪುಡಿಯಾದ ಬಿಜೆಪಿ ಮುಖಂಡರ ಕಾರಿನ ಗಾಜು
guruganesh bhat
| Edited By: |

Updated on: Dec 14, 2020 | 6:32 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯ ವರ್ಗೀಯ ಅವರ ಮೇಲೆ ಕಲ್ಲು ತೂರಾಟವಾದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಅವರಿಗೆ ಬುಲೆಟ್​ ಪ್ರೂಫ್ ಕಾರನ್ನು ನೀಡಿದೆ. ಇಂದು ದಕ್ಷಿಣ 24 ಪರಗಣದ ಮಥುರಾಪುರ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಅವರು ಈ ವಿಷಯವನ್ನು ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆ ಪ್ರವಾಸದಲ್ಲಿ ಭಾಗವಹಿಸಿದ್ದ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಕೈಲಾಶ್ ವಿಜಯವರ್ಗೀಯ ಅವರಿಗೆ ಚಿಕ್ಕ ಪ್ರಮಾಣದ ಪೆಟ್ಟಾಗಿತ್ತು.

ಈ ಬೆಳವಣಿಗೆಯ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆಯ ಆದೇಶದ ಮೇರೆಗೆ ಬುಲೆಟ್ ಪ್ರೂಫ್ ಕಾರು ಒದಗಿಸಲಾಗಿದೆ. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳದ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಶೀತಲ ಸಮರ ಮುಂದುವರೆಯುವ ಎಲ್ಲಾ ಲಕ್ಷಣಗಳೂ ತೋರುತ್ತಿವೆ.

ನಡ್ಡಾ ಕಾರಿನ ಮೇಲೆ ಕಲ್ಲು ತೂರಾಟಕ್ಕೆ ಬಿಜೆಪಿ ಆಕ್ರೋಶ: ಬಂಗಾಳಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ