AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ತೂರಾಟ ಹಿನ್ನೆಲೆ: ಕೈಲಾಶ್ ವಿಜಯ ವರ್ಗೀಯಗೆ ಗೃಹ ಇಲಾಖೆಯಿಂದ ಬುಲೆಟ್ ಪ್ರೂಫ್ ಕಾರು

ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯ ವರ್ಗೀಯ ಅವರ ಕಾರಿನ ಮೇಲೆ ಕಲ್ಲು ತೂರಾಟವಾದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಅವರಿಗೆ ಬುಲೆಟ್​ ಪ್ರೂಫ್ ಕಾರನ್ನು ನೀಡಿದೆ.

ಕಲ್ಲು ತೂರಾಟ ಹಿನ್ನೆಲೆ: ಕೈಲಾಶ್ ವಿಜಯ ವರ್ಗೀಯಗೆ ಗೃಹ ಇಲಾಖೆಯಿಂದ ಬುಲೆಟ್ ಪ್ರೂಫ್ ಕಾರು
ಜೆ ಪಿ ನಡ್ಡಾ ಭೇಟಿ ವೇಳೆ ಕಲ್ಲುತೂರಾಟಕ್ಕೆ ಸಿಲುಕಿ ಪುಡಿಪುಡಿಯಾದ ಬಿಜೆಪಿ ಮುಖಂಡರ ಕಾರಿನ ಗಾಜು
guruganesh bhat
| Edited By: |

Updated on: Dec 14, 2020 | 6:32 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯ ವರ್ಗೀಯ ಅವರ ಮೇಲೆ ಕಲ್ಲು ತೂರಾಟವಾದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಅವರಿಗೆ ಬುಲೆಟ್​ ಪ್ರೂಫ್ ಕಾರನ್ನು ನೀಡಿದೆ. ಇಂದು ದಕ್ಷಿಣ 24 ಪರಗಣದ ಮಥುರಾಪುರ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಅವರು ಈ ವಿಷಯವನ್ನು ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆ ಪ್ರವಾಸದಲ್ಲಿ ಭಾಗವಹಿಸಿದ್ದ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಕೈಲಾಶ್ ವಿಜಯವರ್ಗೀಯ ಅವರಿಗೆ ಚಿಕ್ಕ ಪ್ರಮಾಣದ ಪೆಟ್ಟಾಗಿತ್ತು.

ಈ ಬೆಳವಣಿಗೆಯ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆಯ ಆದೇಶದ ಮೇರೆಗೆ ಬುಲೆಟ್ ಪ್ರೂಫ್ ಕಾರು ಒದಗಿಸಲಾಗಿದೆ. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳದ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಶೀತಲ ಸಮರ ಮುಂದುವರೆಯುವ ಎಲ್ಲಾ ಲಕ್ಷಣಗಳೂ ತೋರುತ್ತಿವೆ.

ನಡ್ಡಾ ಕಾರಿನ ಮೇಲೆ ಕಲ್ಲು ತೂರಾಟಕ್ಕೆ ಬಿಜೆಪಿ ಆಕ್ರೋಶ: ಬಂಗಾಳಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!