AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗೇಕೆ ಬೇಕಿತ್ತು ಹೊಸ ಸಂಸತ್ತು: ಮೋದಿ ವಿರುದ್ಧ ಕಮಲ್ ಹಾಸನ್ ಆಕ್ರೋಶ

ದೇಶದ ಆರ್ಥಿಕತೆಯು ತೀವ್ರಾ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಇಂತಹ ಬೃಹತ್ ಆರ್ಥಿಕ ಭೋಗದ ಅರ್ಥವೇನು ಎಂದು ಹಿರಿಯ ನಟ ಮತ್ತು ಮಕ್ಕಲ್ ನೀಧಿ ಮಾಯಂ (ಎಂಎನ್ಎಂ) ಸಂಸ್ಥಾಪಕರು ಭಾನುವಾರ ಪ್ರಶ್ನಿಸಿದರು.

ಈಗೇಕೆ ಬೇಕಿತ್ತು ಹೊಸ ಸಂಸತ್ತು: ಮೋದಿ ವಿರುದ್ಧ ಕಮಲ್ ಹಾಸನ್ ಆಕ್ರೋಶ
ಕಮಲ್ ಹಾಸನ್
sandhya thejappa
| Edited By: |

Updated on: Dec 13, 2020 | 2:27 PM

Share

ಚೆನ್ನೈ: 2020ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ  ಪಕ್ಷದ ಅಭಿಯಾನವನ್ನು ಪ್ರಾರಂಭಿಸುವ ಕೆಲವೇ ಗಂಟೆಗಳ ಮೊದಲು, ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಹೊಸ ಸಂಸತ್ತು ಯೋಜನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಆರ್ಥಿಕತೆಯು ತೀವ್ರ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಇಂತಹ ಬೃಹತ್ ಯೋಜನೆಯ ಅಗತ್ಯವೇನಿತ್ತು ಎಂದು ಹಿರಿಯ ನಟ ಮತ್ತು ಮಕ್ಕಳ್ ನೀಧಿ ಮಾಯಂ (ಎಂಎನ್ಎಂ) ಸಂಸ್ಥಾಪಕ ಕಮಲ್ ಹಾಸನ್ ಭಾನುವಾರ ಪ್ರಶ್ನಿಸಿದರು.

ಕಮಲ್ ಹಾಸನ್ ಟ್ವೀಟ್: ಡಿ 10ರಂದು ₹ 1,000 ಕೋಟಿ ಅಂದಾಜುವೆಚ್ಚದ ಹೊಸ ಸಂಸತ್ತು ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವ ಈ ಸಂದರ್ಭದಲ್ಲಿ ಹೊಸ ಸಂಸತ್ತಿನ ಅವಶ್ಯಕತೆ ಏನಿತ್ತು ಎಂದು ಹಾಸನ್ ಶನಿವಾರ ಟ್ವೀಟ್​ನಲ್ಲಿ ಕೇಳಿದ್ದರು.

ಮೇ 2021 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಈ ಬಾರಿ ಸ್ಪರ್ಧಿಸುವ ಸಾಧ್ಯತೆಯಿದೆ. ತಮಿಳುನಾಡಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ರಾಜ್ಯದ ಅಭಿವೃದ್ದಿಗಾಗಿ ದುಡಿಯುತ್ತೇವೆ ಎಂದು ತಮ್ಮ ಪಕ್ಷದ ಬಗ್ಗೆ ಕಮಲ್ ಹಾಸನ್ ತಿಳಿಸಿದರು.

ಹೊಸ ಸಂಸತ್ ಭವನ ನಿರ್ಮಾಣ ವಿರೋಧಿಸಿದ ಕಾಂಗ್ರೆಸ್ ದ್ವಂದ್ವ ನಿಲುವು ಬಯಲಾಯ್ತು; ಏನಿದೆ ಆ ಪತ್ರದಲ್ಲಿ?

Follow Us
sandhya thejappa
sandhya thejappa
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ