AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗೇಕೆ ಬೇಕಿತ್ತು ಹೊಸ ಸಂಸತ್ತು: ಮೋದಿ ವಿರುದ್ಧ ಕಮಲ್ ಹಾಸನ್ ಆಕ್ರೋಶ

ದೇಶದ ಆರ್ಥಿಕತೆಯು ತೀವ್ರಾ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಇಂತಹ ಬೃಹತ್ ಆರ್ಥಿಕ ಭೋಗದ ಅರ್ಥವೇನು ಎಂದು ಹಿರಿಯ ನಟ ಮತ್ತು ಮಕ್ಕಲ್ ನೀಧಿ ಮಾಯಂ (ಎಂಎನ್ಎಂ) ಸಂಸ್ಥಾಪಕರು ಭಾನುವಾರ ಪ್ರಶ್ನಿಸಿದರು.

ಈಗೇಕೆ ಬೇಕಿತ್ತು ಹೊಸ ಸಂಸತ್ತು: ಮೋದಿ ವಿರುದ್ಧ ಕಮಲ್ ಹಾಸನ್ ಆಕ್ರೋಶ
ಕಮಲ್ ಹಾಸನ್
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 13, 2020 | 2:27 PM

Share

ಚೆನ್ನೈ: 2020ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ  ಪಕ್ಷದ ಅಭಿಯಾನವನ್ನು ಪ್ರಾರಂಭಿಸುವ ಕೆಲವೇ ಗಂಟೆಗಳ ಮೊದಲು, ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಹೊಸ ಸಂಸತ್ತು ಯೋಜನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಆರ್ಥಿಕತೆಯು ತೀವ್ರ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಇಂತಹ ಬೃಹತ್ ಯೋಜನೆಯ ಅಗತ್ಯವೇನಿತ್ತು ಎಂದು ಹಿರಿಯ ನಟ ಮತ್ತು ಮಕ್ಕಳ್ ನೀಧಿ ಮಾಯಂ (ಎಂಎನ್ಎಂ) ಸಂಸ್ಥಾಪಕ ಕಮಲ್ ಹಾಸನ್ ಭಾನುವಾರ ಪ್ರಶ್ನಿಸಿದರು.

ಕಮಲ್ ಹಾಸನ್ ಟ್ವೀಟ್: ಡಿ 10ರಂದು ₹ 1,000 ಕೋಟಿ ಅಂದಾಜುವೆಚ್ಚದ ಹೊಸ ಸಂಸತ್ತು ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವ ಈ ಸಂದರ್ಭದಲ್ಲಿ ಹೊಸ ಸಂಸತ್ತಿನ ಅವಶ್ಯಕತೆ ಏನಿತ್ತು ಎಂದು ಹಾಸನ್ ಶನಿವಾರ ಟ್ವೀಟ್​ನಲ್ಲಿ ಕೇಳಿದ್ದರು.

ಮೇ 2021 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಈ ಬಾರಿ ಸ್ಪರ್ಧಿಸುವ ಸಾಧ್ಯತೆಯಿದೆ. ತಮಿಳುನಾಡಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ರಾಜ್ಯದ ಅಭಿವೃದ್ದಿಗಾಗಿ ದುಡಿಯುತ್ತೇವೆ ಎಂದು ತಮ್ಮ ಪಕ್ಷದ ಬಗ್ಗೆ ಕಮಲ್ ಹಾಸನ್ ತಿಳಿಸಿದರು.

ಹೊಸ ಸಂಸತ್ ಭವನ ನಿರ್ಮಾಣ ವಿರೋಧಿಸಿದ ಕಾಂಗ್ರೆಸ್ ದ್ವಂದ್ವ ನಿಲುವು ಬಯಲಾಯ್ತು; ಏನಿದೆ ಆ ಪತ್ರದಲ್ಲಿ?

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್