AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗೇಕೆ ಬೇಕಿತ್ತು ಹೊಸ ಸಂಸತ್ತು: ಮೋದಿ ವಿರುದ್ಧ ಕಮಲ್ ಹಾಸನ್ ಆಕ್ರೋಶ

ದೇಶದ ಆರ್ಥಿಕತೆಯು ತೀವ್ರಾ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಇಂತಹ ಬೃಹತ್ ಆರ್ಥಿಕ ಭೋಗದ ಅರ್ಥವೇನು ಎಂದು ಹಿರಿಯ ನಟ ಮತ್ತು ಮಕ್ಕಲ್ ನೀಧಿ ಮಾಯಂ (ಎಂಎನ್ಎಂ) ಸಂಸ್ಥಾಪಕರು ಭಾನುವಾರ ಪ್ರಶ್ನಿಸಿದರು.

ಈಗೇಕೆ ಬೇಕಿತ್ತು ಹೊಸ ಸಂಸತ್ತು: ಮೋದಿ ವಿರುದ್ಧ ಕಮಲ್ ಹಾಸನ್ ಆಕ್ರೋಶ
ಕಮಲ್ ಹಾಸನ್
sandhya thejappa
| Edited By: |

Updated on: Dec 13, 2020 | 2:27 PM

Share

ಚೆನ್ನೈ: 2020ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ  ಪಕ್ಷದ ಅಭಿಯಾನವನ್ನು ಪ್ರಾರಂಭಿಸುವ ಕೆಲವೇ ಗಂಟೆಗಳ ಮೊದಲು, ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಹೊಸ ಸಂಸತ್ತು ಯೋಜನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಆರ್ಥಿಕತೆಯು ತೀವ್ರ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಇಂತಹ ಬೃಹತ್ ಯೋಜನೆಯ ಅಗತ್ಯವೇನಿತ್ತು ಎಂದು ಹಿರಿಯ ನಟ ಮತ್ತು ಮಕ್ಕಳ್ ನೀಧಿ ಮಾಯಂ (ಎಂಎನ್ಎಂ) ಸಂಸ್ಥಾಪಕ ಕಮಲ್ ಹಾಸನ್ ಭಾನುವಾರ ಪ್ರಶ್ನಿಸಿದರು.

ಕಮಲ್ ಹಾಸನ್ ಟ್ವೀಟ್: ಡಿ 10ರಂದು ₹ 1,000 ಕೋಟಿ ಅಂದಾಜುವೆಚ್ಚದ ಹೊಸ ಸಂಸತ್ತು ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವ ಈ ಸಂದರ್ಭದಲ್ಲಿ ಹೊಸ ಸಂಸತ್ತಿನ ಅವಶ್ಯಕತೆ ಏನಿತ್ತು ಎಂದು ಹಾಸನ್ ಶನಿವಾರ ಟ್ವೀಟ್​ನಲ್ಲಿ ಕೇಳಿದ್ದರು.

ಮೇ 2021 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಈ ಬಾರಿ ಸ್ಪರ್ಧಿಸುವ ಸಾಧ್ಯತೆಯಿದೆ. ತಮಿಳುನಾಡಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ರಾಜ್ಯದ ಅಭಿವೃದ್ದಿಗಾಗಿ ದುಡಿಯುತ್ತೇವೆ ಎಂದು ತಮ್ಮ ಪಕ್ಷದ ಬಗ್ಗೆ ಕಮಲ್ ಹಾಸನ್ ತಿಳಿಸಿದರು.

ಹೊಸ ಸಂಸತ್ ಭವನ ನಿರ್ಮಾಣ ವಿರೋಧಿಸಿದ ಕಾಂಗ್ರೆಸ್ ದ್ವಂದ್ವ ನಿಲುವು ಬಯಲಾಯ್ತು; ಏನಿದೆ ಆ ಪತ್ರದಲ್ಲಿ?

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು