AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Political Crisis: ಸೋನಿಯಾ ಭೇಟಿ ಮಾಡಲಿರುವ ಕಮಲ್ ನಾಥ್, ರಾಜಸ್ಥಾನ ರಾಜಕೀಯ ಬಿಕ್ಕಟಿನ ಮಧ್ಯಸ್ಥಿಕೆ ವಹಿಸುವ ಸಾಧ್ಯತೆ

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ರಾಜಸ್ಥಾನದಲ್ಲಿನ ಬಿಕ್ಕಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯಿದೆ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

Rajasthan Political Crisis: ಸೋನಿಯಾ ಭೇಟಿ ಮಾಡಲಿರುವ ಕಮಲ್ ನಾಥ್, ರಾಜಸ್ಥಾನ ರಾಜಕೀಯ ಬಿಕ್ಕಟಿನ ಮಧ್ಯಸ್ಥಿಕೆ ವಹಿಸುವ ಸಾಧ್ಯತೆ
Kamal Nath
TV9 Web
| Edited By: |

Updated on:Sep 26, 2022 | 5:25 PM

Share

ದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ರಾಜಸ್ಥಾನದಲ್ಲಿನ ಬಿಕ್ಕಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯಿದೆ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ರಾಜಸ್ಥಾನದ ತೊಂಬತ್ತೆರಡು ಶಾಸಕರು ನಿನ್ನೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿರುವ ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಬಯಸುವುದಾಗಿ ಹೇಳಿದ್ದಾರೆ. ಈ ವಿಚಾರವನ್ನು ರಾಹುಲ್ ಗಾಂಧಿ ನಿರಾಕರಿಸಿದ್ದು, ಪಕ್ಷವು ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮಕ್ಕೆ ಪಾಲಿಸುತ್ತದೆ ಎಂದು ಹೇಳಿದ್ದಾರೆ. ಶಾಸಕರು ಗೆಹ್ಲೋಟ್‌ರ ಮೊದಲ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರನ್ನು ಉನ್ನತ ಹುದ್ದೆಯಿಂದ ಹೊರಗಿಡಲು ಬಯಸುತ್ತಿದ್ದರೆ ಎಂದು ಹೇಳಿದ್ದಾರೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 5:25 pm, Mon, 26 September 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!