ಕಮಲೇಶ್ ತಿವಾರಿ ಹತ್ಯೆ, ಗುಜರಾತ್ನಲ್ಲಿ ಆರೋಪಿಗಳ ಬಂಧನ?
ಲಖನೌ: ಹಿಂದೂಮಹಾಸಭಾ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣ ಸಂಬಂಧ ಗುಜರಾತ್ನ ಸೂರತ್ನಲ್ಲಿ 6 ಆರೋಪಿಗಳನ್ನು ಭಯೋತ್ಪಾದನಾ ನಿಗ್ರಹ ದಳದವರು ವಶಕ್ಕೆ ಪಡೆದಿದ್ದಾರೆ. ಅ.18ರಂದು ಉತ್ತರಪ್ರದೇಶದ ಲಖನೌನಲ್ಲಿ ಕಮಲೇಶ್ ತಿವಾರಿಯನ್ನು ಅವರ ಕಚೇರಿಯಲ್ಲೇ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆ ಸಂಬಂಧ ಲಖನೌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Updated on:Oct 20, 2019 | 1:33 PM
Share
ಲಖನೌ: ಹಿಂದೂಮಹಾಸಭಾ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣ ಸಂಬಂಧ ಗುಜರಾತ್ನ ಸೂರತ್ನಲ್ಲಿ 6 ಆರೋಪಿಗಳನ್ನು ಭಯೋತ್ಪಾದನಾ ನಿಗ್ರಹ ದಳದವರು ವಶಕ್ಕೆ ಪಡೆದಿದ್ದಾರೆ.
ಅ.18ರಂದು ಉತ್ತರಪ್ರದೇಶದ ಲಖನೌನಲ್ಲಿ ಕಮಲೇಶ್ ತಿವಾರಿಯನ್ನು ಅವರ ಕಚೇರಿಯಲ್ಲೇ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆ ಸಂಬಂಧ ಲಖನೌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
Published On - 11:02 am, Sat, 19 October 19
Related Stories
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಶಾಂಘೈನಲ್ಲಿ ದೈತ್ಯ ಸಿಂಕ್ಹೋಲ್ ರಸ್ತೆಯನ್ನೇ ನುಂಗಿದ ಕ್ಷಣ
ನಡು ರಸ್ತೆಯಲ್ಲೇ ಕೆಎಸ್ಆರ್ಟಿಸಿ ಬಸ್ ಜಪ್ತಿ! ಪ್ರಯಾಣಿಕರು ಕಂಗಾಲು
ಕೆಲಸವಿಲ್ಲದೆ ಕರಾವಳಿ ಗುತ್ತಿಗೆದಾರರ ಕೈ ಖಾಲಿ: ನಿರ್ಲಕ್ಷ್ಯ ಆರೋಪ
ಹೊಸಕೋಟೆ ಅಪಘಾತದ ಭೀಕರತೆ ಬಿಚ್ಚಿಟ್ಟ ಐಜಿ ಲಾಬುರಾಮ್
ಉಪ ಲೋಕಾಯುಕ್ತರಿಗೇ ಆನ್ಲೈನ್ ದೋಖಾ!
ಗಿಲ್ಲಿ-ಕಾವ್ಯಾ ಮಧ್ಯೆ ಚರ್ಚೆಯಾಗಿದೆ ಹನಿಮೂನ್ವರೆಗಿನ ವಿಷಯ?
ಲೋಕಾಯುಕ್ತ ದಾಳಿ ವೇಳೆ ಸಿಕ್ತು ಕಂತೆ ಕಂತೆ ನೋಟಿನ ಖಜಾನೆ!
ಕುಂಭ ಸಂಕ್ರಮಣ ಯಾವ ರಾಶಿಗೆ ಶುಭ, ಯಾವ ರಾಶಿಗೆ ಅಶುಭ?
