ಕಮಲೇಶ್ ತಿವಾರಿ ಹತ್ಯೆ, ಗುಜರಾತ್ನಲ್ಲಿ ಆರೋಪಿಗಳ ಬಂಧನ?
ಲಖನೌ: ಹಿಂದೂಮಹಾಸಭಾ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣ ಸಂಬಂಧ ಗುಜರಾತ್ನ ಸೂರತ್ನಲ್ಲಿ 6 ಆರೋಪಿಗಳನ್ನು ಭಯೋತ್ಪಾದನಾ ನಿಗ್ರಹ ದಳದವರು ವಶಕ್ಕೆ ಪಡೆದಿದ್ದಾರೆ. ಅ.18ರಂದು ಉತ್ತರಪ್ರದೇಶದ ಲಖನೌನಲ್ಲಿ ಕಮಲೇಶ್ ತಿವಾರಿಯನ್ನು ಅವರ ಕಚೇರಿಯಲ್ಲೇ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆ ಸಂಬಂಧ ಲಖನೌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Updated on:Oct 20, 2019 | 1:33 PM
Share
ಲಖನೌ: ಹಿಂದೂಮಹಾಸಭಾ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣ ಸಂಬಂಧ ಗುಜರಾತ್ನ ಸೂರತ್ನಲ್ಲಿ 6 ಆರೋಪಿಗಳನ್ನು ಭಯೋತ್ಪಾದನಾ ನಿಗ್ರಹ ದಳದವರು ವಶಕ್ಕೆ ಪಡೆದಿದ್ದಾರೆ.
ಅ.18ರಂದು ಉತ್ತರಪ್ರದೇಶದ ಲಖನೌನಲ್ಲಿ ಕಮಲೇಶ್ ತಿವಾರಿಯನ್ನು ಅವರ ಕಚೇರಿಯಲ್ಲೇ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆ ಸಂಬಂಧ ಲಖನೌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
Published On - 11:02 am, Sat, 19 October 19
Related Stories
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
