ಕಮಲೇಶ್ ತಿವಾರಿ ಹತ್ಯೆ, ಗುಜರಾತ್​ನಲ್ಲಿ ಆರೋಪಿಗಳ ಬಂಧನ?

ಲಖನೌ: ಹಿಂದೂಮಹಾಸಭಾ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣ ಸಂಬಂಧ ಗುಜರಾತ್‌ನ ಸೂರತ್​ನಲ್ಲಿ 6 ಆರೋಪಿಗಳನ್ನು ಭಯೋತ್ಪಾದನಾ ನಿಗ್ರಹ ದಳದವರು ವಶಕ್ಕೆ ಪಡೆದಿದ್ದಾರೆ. ಅ.18ರಂದು ಉತ್ತರಪ್ರದೇಶದ ಲಖನೌನಲ್ಲಿ ಕಮಲೇಶ್ ತಿವಾರಿಯನ್ನು ಅವರ ಕಚೇರಿಯಲ್ಲೇ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆ ಸಂಬಂಧ ಲಖನೌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಕಮಲೇಶ್ ತಿವಾರಿ ಹತ್ಯೆ, ಗುಜರಾತ್​ನಲ್ಲಿ ಆರೋಪಿಗಳ ಬಂಧನ?
ಸಾಧು ಶ್ರೀನಾಥ್​

Updated on: Oct 20, 2019 | 1:33 PM

ಲಖನೌ: ಹಿಂದೂಮಹಾಸಭಾ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣ ಸಂಬಂಧ ಗುಜರಾತ್‌ನ ಸೂರತ್​ನಲ್ಲಿ 6 ಆರೋಪಿಗಳನ್ನು ಭಯೋತ್ಪಾದನಾ ನಿಗ್ರಹ ದಳದವರು ವಶಕ್ಕೆ ಪಡೆದಿದ್ದಾರೆ.

ಅ.18ರಂದು ಉತ್ತರಪ್ರದೇಶದ ಲಖನೌನಲ್ಲಿ ಕಮಲೇಶ್ ತಿವಾರಿಯನ್ನು ಅವರ ಕಚೇರಿಯಲ್ಲೇ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆ ಸಂಬಂಧ ಲಖನೌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Published On - 11:02 am, Sat, 19 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us