AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ. ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ. ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ […]

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?
KUSHAL V
| Edited By: |

Updated on:Sep 11, 2020 | 3:45 PM

Share

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ.

ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ನಿಯಮ ಉಲ್ಲಂಘನೆ ಅಡಿಯಲ್ಲಿ ಕಳೆದ ಬುಧವಾರ ಧ್ವಂಸಗೊಳಿಸಿದ್ದರು.

Published On - 3:20 pm, Fri, 11 September 20

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು