AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ. ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ. ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ […]

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?
KUSHAL V
| Edited By: |

Updated on:Sep 11, 2020 | 3:45 PM

Share

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ.

ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ನಿಯಮ ಉಲ್ಲಂಘನೆ ಅಡಿಯಲ್ಲಿ ಕಳೆದ ಬುಧವಾರ ಧ್ವಂಸಗೊಳಿಸಿದ್ದರು.

Published On - 3:20 pm, Fri, 11 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್