AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ. ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ. ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ […]

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?
KUSHAL V
| Edited By: ಸಾಧು ಶ್ರೀನಾಥ್​|

Updated on:Sep 11, 2020 | 3:45 PM

Share

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ.

ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ನಿಯಮ ಉಲ್ಲಂಘನೆ ಅಡಿಯಲ್ಲಿ ಕಳೆದ ಬುಧವಾರ ಧ್ವಂಸಗೊಳಿಸಿದ್ದರು.

Published On - 3:20 pm, Fri, 11 September 20

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್