AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ. ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ. ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ […]

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?
KUSHAL V
| Edited By: |

Updated on:Sep 11, 2020 | 3:45 PM

Share

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ.

ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ನಿಯಮ ಉಲ್ಲಂಘನೆ ಅಡಿಯಲ್ಲಿ ಕಳೆದ ಬುಧವಾರ ಧ್ವಂಸಗೊಳಿಸಿದ್ದರು.

Published On - 3:20 pm, Fri, 11 September 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ