AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ. ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ. ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ […]

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?
KUSHAL V
| Edited By: |

Updated on:Sep 11, 2020 | 3:45 PM

Share

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ.

ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ನಿಯಮ ಉಲ್ಲಂಘನೆ ಅಡಿಯಲ್ಲಿ ಕಳೆದ ಬುಧವಾರ ಧ್ವಂಸಗೊಳಿಸಿದ್ದರು.

Published On - 3:20 pm, Fri, 11 September 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?