AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ. ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ. ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ […]

BMC ಬೀಳಿಸಿದ ಕಚೇರಿಯನ್ನ ರಣಾವತ್​ ರಿಪೇರಿ ಮಾಡಿಸ್ತಾರಂತಾ ಅಥವಾ!?
KUSHAL V
| Edited By: |

Updated on:Sep 11, 2020 | 3:45 PM

Share

ಮುಂಬೈ:ಮೊನ್ನೆ ಬುಧವಾರ ಧ್ವಂಸಗೊಳಿಸಲಾದ ತನ್ನ ಕಚೇರಿಯ ಆವರಣವನ್ನು ಸರಿಪಡಿಸಲು ಸದ್ಯಕ್ಕೆ ನನ್ನ ಬಳಿ ಹಣವಿಲ್ಲ. ಹೀಗಾಗಿ, ನಾನು ಅದೇ ಕಟ್ಟಡದ ಅವಶೇಷಗಳಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್ ಟ್ವೀಟ್​ ಮಾಡಿದ್ದಾರೆ.

ಧ್ವಂಸಗೊಳಿಸಲಾದ ನನ್ನ ಕಚೇರಿ ಕಟ್ಟಡವನ್ನು ಹಾಗೇ ಉಳಿಸಿಕೊಳ್ಳುತ್ತೇನೆ. ನನ್ನ ಕಟ್ಟಡದ ಅವಶೇಷಗಳು ಇಡೀ ಜಗತ್ತಿನ ವಿರುದ್ಧ ಸೆಡ್ಡುಹೊಡೆದು ನಿಂತ ನಾರಿಯೊಬ್ಬಳ ಪ್ರತೀಕವಾಗಿ ಗೋಚರಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಕ್ವೀನ್​ ಹಾಗೂ ಮಣಿಕರ್ಣಿಕಾ ಸಿನಿಮಾಗಳ ಖ್ಯಾತಿಯ ನಟಿ ಕಂಗನಾ ರಣಾವತ್ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ನಿಯಮ ಉಲ್ಲಂಘನೆ ಅಡಿಯಲ್ಲಿ ಕಳೆದ ಬುಧವಾರ ಧ್ವಂಸಗೊಳಿಸಿದ್ದರು.

Published On - 3:20 pm, Fri, 11 September 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ