AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ?

ದೆಹಲಿ: ಜೆ.ಎನ್.ಯು ಮಾಜಿ ವಿದ್ಯಾರ್ಥಿ ಮುಖಂಡ, ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸರ್ಕಾರ ದಿಢೀರ್ ರದ್ದುಗೊಳಿಸಿದ್ದಕ್ಕೆ ಕನ್ಹಯ್ಯ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಅಣ್ಣನ ಮಗಳ ಪರ್ಸ ಕಳ್ಳರು ಕದ್ದಿದ್ದ ವಿಚಾರ ಪ್ರಸ್ತಾಪಿಸಿದ ಕನ್ಹಯ್ಯ ಕುಮಾರ್ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಣ್ಣನ ಮಗಳ ಪರ್ಸ ಕಳೆದ್ರೆ ಏಳು […]

ಮೋದಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ?
ಸಾಧು ಶ್ರೀನಾಥ್​
|

Updated on: Oct 15, 2019 | 4:44 PM

Share

ದೆಹಲಿ: ಜೆ.ಎನ್.ಯು ಮಾಜಿ ವಿದ್ಯಾರ್ಥಿ ಮುಖಂಡ, ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸರ್ಕಾರ ದಿಢೀರ್ ರದ್ದುಗೊಳಿಸಿದ್ದಕ್ಕೆ ಕನ್ಹಯ್ಯ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಅಣ್ಣನ ಮಗಳ ಪರ್ಸ ಕಳ್ಳರು ಕದ್ದಿದ್ದ ವಿಚಾರ ಪ್ರಸ್ತಾಪಿಸಿದ ಕನ್ಹಯ್ಯ ಕುಮಾರ್ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಣ್ಣನ ಮಗಳ ಪರ್ಸ ಕಳೆದ್ರೆ ಏಳು ನೂರು ಪೊಲೀಸರು ಶೋಧ ಮಾಡಿ ಅದನ್ನು ಹುಡುಕಿ ಕೊಟ್ಟಿದ್ದಾರೆ, ಆದ್ರೆ JNU ವಿದ್ಯಾರ್ಥಿ ನಜೀಬ್ ನಾಪತ್ತೆಯಾಗಿ ವರ್ಷಗಳೇ ಕಳೆದ್ರೂ ಹುಡುಕುವ ಕೆಲಸ ಆಗುತ್ತಿಲ್ಲ. ಆ ವಿದ್ಯಾರ್ಥಿ ತಾಯಿ ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೋದಿ ಅಣ್ಣನ ಮಗಳ ಪರ್ಸಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ ? ಎಂದು ತಮ್ಮ ಆಕ್ರೋಶವನ್ನು ಹೊರಹಾಕುತ್ತ ಮೋದಿ ವಿರುದ್ಧ ಮಾತನಾಡುವವರ ಮೇಲೆ ಸಿಬಿಐ ದಾಳಿ ನಡೆಸುತ್ತಾರೆ. ಆದ್ರೆ ನಾಪತ್ತೆಯಾದ ವಿದ್ಯಾರ್ಥಿ ಬಗ್ಗೆ ಸಿಬಿಐ ಏನು ಮಾಡುತ್ತಿದೆ. ನನ್ನ ವಿರುದ್ಧ ಮೋದಿ ಸಿಬಿಐ ದಾಳಿ ನಡೆಸಲಿ, ಇಡಿ , ಐಟಿ ದಾಳಿ ನಡೆಸಲಿ ಎಂದು ಹರಿಹಾಯ್ದಿದಿದ್ದಾರೆ.

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು