AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ?

ದೆಹಲಿ: ಜೆ.ಎನ್.ಯು ಮಾಜಿ ವಿದ್ಯಾರ್ಥಿ ಮುಖಂಡ, ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸರ್ಕಾರ ದಿಢೀರ್ ರದ್ದುಗೊಳಿಸಿದ್ದಕ್ಕೆ ಕನ್ಹಯ್ಯ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಅಣ್ಣನ ಮಗಳ ಪರ್ಸ ಕಳ್ಳರು ಕದ್ದಿದ್ದ ವಿಚಾರ ಪ್ರಸ್ತಾಪಿಸಿದ ಕನ್ಹಯ್ಯ ಕುಮಾರ್ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಣ್ಣನ ಮಗಳ ಪರ್ಸ ಕಳೆದ್ರೆ ಏಳು […]

ಮೋದಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 15, 2019 | 4:44 PM

Share

ದೆಹಲಿ: ಜೆ.ಎನ್.ಯು ಮಾಜಿ ವಿದ್ಯಾರ್ಥಿ ಮುಖಂಡ, ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸರ್ಕಾರ ದಿಢೀರ್ ರದ್ದುಗೊಳಿಸಿದ್ದಕ್ಕೆ ಕನ್ಹಯ್ಯ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಅಣ್ಣನ ಮಗಳ ಪರ್ಸ ಕಳ್ಳರು ಕದ್ದಿದ್ದ ವಿಚಾರ ಪ್ರಸ್ತಾಪಿಸಿದ ಕನ್ಹಯ್ಯ ಕುಮಾರ್ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಣ್ಣನ ಮಗಳ ಪರ್ಸ ಕಳೆದ್ರೆ ಏಳು ನೂರು ಪೊಲೀಸರು ಶೋಧ ಮಾಡಿ ಅದನ್ನು ಹುಡುಕಿ ಕೊಟ್ಟಿದ್ದಾರೆ, ಆದ್ರೆ JNU ವಿದ್ಯಾರ್ಥಿ ನಜೀಬ್ ನಾಪತ್ತೆಯಾಗಿ ವರ್ಷಗಳೇ ಕಳೆದ್ರೂ ಹುಡುಕುವ ಕೆಲಸ ಆಗುತ್ತಿಲ್ಲ. ಆ ವಿದ್ಯಾರ್ಥಿ ತಾಯಿ ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೋದಿ ಅಣ್ಣನ ಮಗಳ ಪರ್ಸಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ ? ಎಂದು ತಮ್ಮ ಆಕ್ರೋಶವನ್ನು ಹೊರಹಾಕುತ್ತ ಮೋದಿ ವಿರುದ್ಧ ಮಾತನಾಡುವವರ ಮೇಲೆ ಸಿಬಿಐ ದಾಳಿ ನಡೆಸುತ್ತಾರೆ. ಆದ್ರೆ ನಾಪತ್ತೆಯಾದ ವಿದ್ಯಾರ್ಥಿ ಬಗ್ಗೆ ಸಿಬಿಐ ಏನು ಮಾಡುತ್ತಿದೆ. ನನ್ನ ವಿರುದ್ಧ ಮೋದಿ ಸಿಬಿಐ ದಾಳಿ ನಡೆಸಲಿ, ಇಡಿ , ಐಟಿ ದಾಳಿ ನಡೆಸಲಿ ಎಂದು ಹರಿಹಾಯ್ದಿದಿದ್ದಾರೆ.

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ