AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರಕ್ಕೆ 1 ಕೆಜಿ ಚಿನ್ನ ನೀಡಿದ ಕನ್ನಡಿಗ

ಅಯೋಧ್ಯೆ, ಉತ್ತರಪ್ರದೇಶ, ಜನವರಿ 19: ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗ ಉಮಾಶಂಕರ್ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಒಂದು ಕೆಜಿ ಚಿನ್ನ ನೀಡಿದ್ದಾರೆ. ಇದೇ ವೇಳೆ ಉಮಾಶಂಕರ್ ದೀಕ್ಷಿತ್ ಅವರಿಗೆ ರಾಮ ಮಂದಿರ ಟ್ರಸ್ಟ್ ವಿಶೇಷ ಆಹ್ವಾನ ನೀಡಿದ್ದು, ದೀಕ್ಷಿತ್ ಅದಾಗಲೇ ಅಯೋಧ್ಯೆಗೆ ಆಗಮಿಸಿದ್ದಾರೆ.

ಪ್ರಮೋದ್​ ಶಾಸ್ತ್ರಿ ಜಿ.
| Edited By: ಸಾಧು ಶ್ರೀನಾಥ್​|

Updated on: Jan 19, 2024 | 3:26 PM

Share

ಅಯೋಧ್ಯೆ, ಉತ್ತರಪ್ರದೇಶ, ಜನವರಿ 19: ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗ ಉಮಾಶಂಕರ್ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಒಂದು ಕೆಜಿ ಚಿನ್ನ ನೀಡಿದ್ದಾರೆ. ಇದೇ ವೇಳೆ ಉಮಾಶಂಕರ್ ದೀಕ್ಷಿತ್ ಅವರಿಗೆ ರಾಮ ಮಂದಿರ ಟ್ರಸ್ಟ್ ವಿಶೇಷ ಆಹ್ವಾನ ನೀಡಿದ್ದು, ದೀಕ್ಷಿತ್ ಅದಾಗಲೇ ಅಯೋಧ್ಯೆಗೆ ಆಗಮಿಸಿದ್ದಾರೆ.

ಅಮೆರಿಕಾದಿಂದ ಆಗಮಿಸಿರುವ ಉಮಾಶಂಕರ್ ದೀಕ್ಷಿತ್ ಅವರು ಕ್ಯಾಲಿಫೋರ್ನಿಯಾದಲ್ಲಿ ಸಿದ್ದಿ ವಿನಾಯಕ ದೇವಾಲಯದ ಮುಖ್ಯಸ್ಥರಾಗಿದ್ದಾರೆ. ಅಲ್ಲಿನ ಹಿಂದೂಗಳಿಂದ ಈ ಚಿನ್ನವನ್ನು ಸಂಗ್ರಹಿಸಿ, ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಅರ್ಪಿಸಿದ್ದಾರೆ. ಅಮೆರಿಕಾದ ದೇವಾಲಯಗಳಲ್ಲೂ ಜನವರಿ ೨೧ ರ ಮಧ್ಯರಾತ್ರಿಯಿಂದಲೇ ರಾಮತಾರಕ ಜಪ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Also Read:  ಏಕಾಶಿಲಾ‌ ಹನುಮ.. ಅದೂ ಸಹ ಶಿಲ್ಪಿ ಅರುಣ್ ಯೋಗಿರಾಜ್ ಅವರದ್ದೇ ಕೆತ್ತನೆ, ಇಲ್ಲಿದೆ ನೋಡಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ