AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರ: ವಾರ್ಷಿಕ ಕ್ರೀಡಾಕೂಟದ ಕಬಡ್ಡಿ ಪಂದ್ಯ ವೇಳೆ ಎರಡು ತಂಡಗಳ ನಡುವೆ ಕಾಳಗ, ವಿಡಿಯೋ ವೈರಲ್​​

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದಿದೆ. ಎರಡು ತಂಡಗಳು ಕುರ್ಚಿ, ಆಯುಧಗಳಿಂದ ಹಿಂಸಾತ್ಮಕ ಕಾದಾಟವನ್ನು ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ.

ಕಾನ್ಪುರ: ವಾರ್ಷಿಕ ಕ್ರೀಡಾಕೂಟದ ಕಬಡ್ಡಿ ಪಂದ್ಯ ವೇಳೆ ಎರಡು ತಂಡಗಳ ನಡುವೆ ಕಾಳಗ, ವಿಡಿಯೋ ವೈರಲ್​​
ವೈರಲ್​​ ಸ್ಟೋರಿ
ಅಕ್ಷಯ್​ ಪಲ್ಲಮಜಲು​​
|

Updated on: Oct 11, 2023 | 11:31 AM

Share

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದಿದೆ. ಎರಡು ತಂಡಗಳು ಕುರ್ಚಿ, ಆಯುಧಗಳಿಂದ ಹಿಂಸಾತ್ಮಕ ಕಾದಾಟವನ್ನು ನಡೆಸಿದ್ದಾರೆ. ಇದೀಗ ಈ ಕಾಳಗದ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಈ ವಿಡಿಯೋವನ್ನು ನೋಡಿದ್ರೆ ಬೆಚ್ಚಿ ಬೀಳಿಸುವಂತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಇದರಲ್ಲಿ ಎರಡು ತಂಡದ ಸದಸ್ಯರು ಖರ್ಚಿಗಳಿಂದ, ಕೈಗೆ ಸಿಕ್ಕಿದ ವಸ್ತುಗಳಿಂದ ಪರಸ್ಪರ ಹೊಡೆದಾಡುಕೊಳ್ಳುತ್ತಿರುವುದನ್ನು ಕಾಣಬಹುದು. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದು ಕಬಡ್ಡಿ ಅಲ್ಲ, WW ಎಂದು ಕರೆದಿದ್ದಾರೆ.

ಈ ವಿಡಿಯೋ ಎಲ್ಲ ಕಡೆ ವೇಗವಾಗಿ ವೈರಲ್​​ ಆಗಿದ್ದು, 180,000 ವೀಕ್ಷಣೆ ಪಡೆದುಕೊಂಡಿದೆ. ಸಾವಿರಕ್ಕೂ ಹೆಚ್ಚು ಲೈಕ್​ ಪಡೆದುಕೊಂಡಿದ್ದು, ಈ ವಿಡಿಯೋಗೆ ಅನೇಕರು ಕಮೆಂಟ್​​ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರ ಇವರುಗಳು ನಮ್ಮ ದೇಶದ ಭವಿಷ್ಯ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರ, ಇಷ್ಟು ದೊಡ್ಡ ಜಗಳ ನಡೆಯುತ್ತಿದೆ, ಆದರೆ ಈ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ತನ್ನ ಪಾಡಿಗೆ ಟೇಬಲ್​​ ಮೇಲೆ ಕುಳಿತುಕೊಂಡಿದ್ದಾನೆ. ಅವನಿಗೆ ಯಾವುದರ ಚಿಂತೆಯು ಇಲ್ಲ ಎಂದು ಹಾಸ್ಯವಾಗಿ ಕಮೆಂಟ್​​​ ಮಾಡಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ಎದುರು ಮನೆ ಬಾಲ್ಕನಿಯಲ್ಲಿ ಕಾಣಿಸಿಕೊಂಡಿದ್ದು ದೆವ್ವನಾ? ವಿಡಿಯೋ ವೈರಲ್ ಆಗಿದೆ

ಐಐಟಿ ಕಾನ್ಪುರದಲ್ಲಿ ನಡೆದ ಅಂತರ್​​ ರಾಜ್ಯ ಕ್ರೀಡಾ ಕೂಟವಾಗಿತ್ತು. ಇದರಲ್ಲಿ 400 ಹೆಚ್ಚು ಕಾಲೇಜುಗಳು ಭಾಗವಹಿಸುತ್ತದೆ. ಇನ್ನು ಈ ಎರಡು ತಂಡಗಳು ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿ ವಿದ್ಯಾರ್ಥಿಗಳಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಐಐಟಿ ಸೂಕ್ತ ಕ್ರಮವನ್ನು ತೆಗೆದುಕೊಂಡು, ಎರಡು ತಂಡಗಳನ್ನು ಸ್ಪರ್ಧೆಯಿಂದ ನಿಷೇಧಿಸಲಾಗಿದೆ. ಘಟನೆಯ ಬಗ್ಗೆ ಎರಡು ತಂಡಗಳ ಕಾಲೇಜುಗಳಿಗೆ ನೋಟಿಸ್​​ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ