AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್ ದೇವ್‌ಗೆ ಹೃದಯಾಘಾತ

ದೆಹಲಿ:ಭಾರತ ಕ್ರಿಕೆಟ್​ ತಂಡ ಮಾಜಿ ನಾಯಕ, ಆಲ್​ರೌಂಡರ್ ಕಪಿಲ್ ದೇವ್ ಅವರಿ​ಗೆ ಹೃದಯಾಘಾತವಾಗಿದ್ದು, ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಕಪಿಲ್ ದೇವ್​ಗೆ ಌಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ. 61 ವರ್ಷದ ಹರಿಯಾಣ ಹರಿಕೇನ್, ಪ್ಪಾಜಿ ಎಂದೇ ಖ್ಯಾತರಾದ ಕಪಿಲ್ ದೇವ್ ನಿಖಂಜ್ ಅವರು ಭಾರತಕ್ಕೆ ಮೊದಲ ಬಾರಿಗೆ ವಿಶ್ವ ಕಪ್ ತಂದು ಕೊಟ್ಟ ಕೀರ್ತಿಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಅತ್ಯಧಿಕ ವಿಕೆಟ್ (434) ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದವರು.

ಕಪಿಲ್ ದೇವ್‌ಗೆ ಹೃದಯಾಘಾತ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 23, 2020 | 2:35 PM

Share

ದೆಹಲಿ:ಭಾರತ ಕ್ರಿಕೆಟ್​ ತಂಡ ಮಾಜಿ ನಾಯಕ, ಆಲ್​ರೌಂಡರ್ ಕಪಿಲ್ ದೇವ್ ಅವರಿ​ಗೆ ಹೃದಯಾಘಾತವಾಗಿದ್ದು, ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಕಪಿಲ್ ದೇವ್​ಗೆ ಌಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ.

61 ವರ್ಷದ ಹರಿಯಾಣ ಹರಿಕೇನ್, ಪ್ಪಾಜಿ ಎಂದೇ ಖ್ಯಾತರಾದ ಕಪಿಲ್ ದೇವ್ ನಿಖಂಜ್ ಅವರು ಭಾರತಕ್ಕೆ ಮೊದಲ ಬಾರಿಗೆ ವಿಶ್ವ ಕಪ್ ತಂದು ಕೊಟ್ಟ ಕೀರ್ತಿಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಅತ್ಯಧಿಕ ವಿಕೆಟ್ (434) ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದವರು.

Published On - 2:28 pm, Fri, 23 October 20

Follow Us
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ