AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್ ದೇವ್‌ಗೆ ಹೃದಯಾಘಾತ

ದೆಹಲಿ:ಭಾರತ ಕ್ರಿಕೆಟ್​ ತಂಡ ಮಾಜಿ ನಾಯಕ, ಆಲ್​ರೌಂಡರ್ ಕಪಿಲ್ ದೇವ್ ಅವರಿ​ಗೆ ಹೃದಯಾಘಾತವಾಗಿದ್ದು, ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಕಪಿಲ್ ದೇವ್​ಗೆ ಌಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ. 61 ವರ್ಷದ ಹರಿಯಾಣ ಹರಿಕೇನ್, ಪ್ಪಾಜಿ ಎಂದೇ ಖ್ಯಾತರಾದ ಕಪಿಲ್ ದೇವ್ ನಿಖಂಜ್ ಅವರು ಭಾರತಕ್ಕೆ ಮೊದಲ ಬಾರಿಗೆ ವಿಶ್ವ ಕಪ್ ತಂದು ಕೊಟ್ಟ ಕೀರ್ತಿಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಅತ್ಯಧಿಕ ವಿಕೆಟ್ (434) ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದವರು.

ಕಪಿಲ್ ದೇವ್‌ಗೆ ಹೃದಯಾಘಾತ
ಆಯೇಷಾ ಬಾನು
| Edited By: |

Updated on:Oct 23, 2020 | 2:35 PM

Share

ದೆಹಲಿ:ಭಾರತ ಕ್ರಿಕೆಟ್​ ತಂಡ ಮಾಜಿ ನಾಯಕ, ಆಲ್​ರೌಂಡರ್ ಕಪಿಲ್ ದೇವ್ ಅವರಿ​ಗೆ ಹೃದಯಾಘಾತವಾಗಿದ್ದು, ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಕಪಿಲ್ ದೇವ್​ಗೆ ಌಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ.

61 ವರ್ಷದ ಹರಿಯಾಣ ಹರಿಕೇನ್, ಪ್ಪಾಜಿ ಎಂದೇ ಖ್ಯಾತರಾದ ಕಪಿಲ್ ದೇವ್ ನಿಖಂಜ್ ಅವರು ಭಾರತಕ್ಕೆ ಮೊದಲ ಬಾರಿಗೆ ವಿಶ್ವ ಕಪ್ ತಂದು ಕೊಟ್ಟ ಕೀರ್ತಿಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಅತ್ಯಧಿಕ ವಿಕೆಟ್ (434) ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದವರು.

Published On - 2:28 pm, Fri, 23 October 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್