AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kargil Earthquake: ಕಾರ್ಗಿಲ್​ನಲ್ಲಿ 4.7 ತೀವ್ರತೆಯ ಭೂಕಂಪ

ಕಾರ್ಗಿಲ್​ನಲ್ಲಿ ಭೂಕಂಪ(Earthquake)  ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಇಂದು ಬೆಳಗ್ಗೆ 7.30ರ ಸುಮಾರಿಗೆ ಭೂಕಂಪ ಸಂಭವಿಸಿದೆ.

Kargil Earthquake: ಕಾರ್ಗಿಲ್​ನಲ್ಲಿ 4.7 ತೀವ್ರತೆಯ ಭೂಕಂಪ
ಭೂಕಂಪ Image Credit source: ANI
ನಯನಾ ರಾಜೀವ್
|

Updated on: Jul 04, 2023 | 8:47 AM

Share

ಕಾರ್ಗಿಲ್​ನಲ್ಲಿ ಭೂಕಂಪ(Earthquake)  ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಇಂದು ಬೆಳಗ್ಗೆ 7.30ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಲಡಾಖ್​ನ ಉತ್ತರಕ್ಕೆ 401 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಪ್ರಾಂತ್ಯದಲ್ಲಿ 24 ಗಂಟೆಗಳಲ್ಲಿ ಐದು ಭೂಕಂಪಗಳು ಸಂಭವಿಸಿತ್ತು.

ಜೂನ್ 17ರಂದು ಶನಿವಾರ ಮಧ್ಯಾಹ್ನ 2.03ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 3.0 ತೀವ್ರತೆಯ ಭೂಕಂಪದ ನಂತರ ಮತ್ತೆ ಕಂಪನದ ಅನುಭವವಾಗಿತ್ತು.

ಮಧ್ಯಾಹ್ನ 2.03 ಗಂಟೆಗೆ ಸಂಭವಿಸಿದ 3.0 ತೀವ್ರತೆಯ ಕಂಪನದ ಕೇಂದ್ರಬಿಂದು ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ಗುಡ್ಡಗಾಡು ಜಿಲ್ಲೆಯಲ್ಲಿತ್ತು.

ಮತ್ತಷ್ಟು ಓದಿ: Assam Earthquake: ಅಸ್ಸಾಂನಲ್ಲಿ ಭೂಕಂಪ, 4.8 ತೀವ್ರತೆ ದಾಖಲು

ಭೂಕಂಪದ ಆಳವು 33.31 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 75.19 ಡಿಗ್ರಿ ಪೂರ್ವ ರೇಖಾಂಶದಲ್ಲಿ 5 ಕಿ.ಮೀ ಆಳದಲ್ಲಿತ್ತು. ಎರಡನೇ ಭೂ ಕಂಪನವು ರಾತ್ರಿ 9.44 ರ ಸುಮಾರಿಗೆ ಲೇಹ್, ಲಡ್ಡಾಖ್‌ನ ಈಶಾನ್ಯಕ್ಕೆ 4.5 ರ ತೀವ್ರತೆಯೊಂದಿಗೆ 271 ಕಿ.ಮೀ ದೂರದಲ್ಲಿ ಸಂಭವಿಸಿತ್ತು.

ಇನ್ನು ಭಾನುವಾರ ಬೆಳಗಿನ ಜಾವ 4.1 ತೀವ್ರತೆಯ ಭೂಕಂಪವು ಲಡಾಖ್‌ನ ಲೇಹ್ ಜಿಲ್ಲೆಯ ಈಶಾನ್ಯಕ್ಕೆ 295 ಕಿಮೀ ದೂರದಲ್ಲಿರುವ ಭಾರತ – ಚೀನಾ ಗಡಿಯ ಸಮೀಪದಲ್ಲಿ ಅದರ ಕೇಂದ್ರಬಿಂದುದೊಂದಿಗೆ ಮತ್ತೆ ಪ್ರದೇಶಕ್ಕೆ ಆವರಿಸಿದೆ.

ಐದನೇ ಭೂಕಂಪ ಜಮ್ಮು ಮತ್ತು ಕಾಶ್ಮೀರದ ಕತ್ರಾ ಬಳಿ ಕಂಡುಬಂದಿತ್ತು. ಕತ್ರಾದಿಂದ 80 ಕಿ.ಮೀ ಪೂರ್ವಕ್ಕೆ ಬೆಳಗಿನ ಜಾವ 3.50ರ ಸುಮಾರಿಗೆ 11 ಕಿ.ಮೀ ಆಳದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ