Kargil Vijay Diwas 2024 : ದೇಶಾಭಿಮಾನ ಹಾಗೂ ಸೈನಿಕರ ಬಗೆಗಿನ ಮಹಾನ್ ವ್ಯಕ್ತಿಗಳ ನುಡಿಮುತ್ತುಗಳಿವು

ಭಾರತೀಯರಿಗೆ ಜುಲೈ 26 ಮಹತ್ವದ ದಿನ. ಭಾರತವೂ ಪಾಕಿಸ್ತಾನದ ಕುತಂತ್ರವನ್ನು ಸದೆಬಡಿದು, ಭಾರತದ ಭಾಗವನ್ನು ಪಡೆದ ದಿನವಾಗಿದೆ. ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್​​ ವಿಜಯ್​​ ದಿವಸ್​​ ಎಂದು ದೇಶದ್ಯಾಂತ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವು 1999 ರಲ್ಲಿ ಕಾರ್ಗಿಲ್ ಯುದ್ಧದ ಸಮಯದಲ್ಲಿ ಪಾಕಿಸ್ತಾನದ ಮೇಲೆ ಮಹತ್ವದ ಮಿಲಿಟರಿ ವಿಜಯವಾದ ಆಪರೇಷನ್ ವಿಜಯ್ ವಿಜಯವನ್ನು ಸ್ಮರಿಸಲಾಗುತ್ತದೆ. ದೇಶ ಹಾಗೂ ಸೈನಿಕರ ಬಗೆಗಿನ ಮಹಾನ್ ವ್ಯಕ್ತಿಗಳ ನುಡಿಮುತ್ತುಗಳ ಬಗೆಗಿನ ಮಾಹಿತಿ ಇಲ್ಲಿದೆ.

Kargil Vijay Diwas 2024 : ದೇಶಾಭಿಮಾನ ಹಾಗೂ ಸೈನಿಕರ ಬಗೆಗಿನ ಮಹಾನ್ ವ್ಯಕ್ತಿಗಳ ನುಡಿಮುತ್ತುಗಳಿವು
ಕ್ಯಾಪ್ಟನ್ ವಿಕ್ರಂ ಬಾತ್ರ, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ, ಅಟಲ್ ಬಿಹಾರಿ ವಾಜಪೇಯಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 26, 2024 | 9:10 AM

1999 ರಲ್ಲಿ, ಪಾಕಿಸ್ತಾನವು ಆಕ್ರಮಿಸಿಕೊಂಡಿದ್ದ ಪ್ರದೇಶವನ್ನು ಭಾರತವು ಹಿಂತೆಗೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ಸರಿಸುಮಾರು 60 ದಿನಗಳ ಕಾಲ ನಡೆದಿದ್ದ ಕಾರ್ಗಿಲ್ ಯುದ್ಧವು 26 ಜುಲೈ 1999 ರಂದು ಕೊನೆಗೊಂಡಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ 527 ಕ್ಕೂ ಹೆಚ್ಚು ಭಾರತೀಯ ಯೋಧರು ಪ್ರಾಣತೆತ್ತರು. 1999 ರಲ್ಲಿ ಆಪರೇಷನ್ ವಿಜಯ್ ಯಶಸ್ಸಿನ ಸ್ಮರಣಾರ್ಥವಾಗಿ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಗುತ್ತದೆ.

  • ಒಂದೋ ನಾನು ತ್ರಿವರ್ಣ ಧ್ವಜವನ್ನು ಹಾರಿಸಿ ಬರುತ್ತೇನೆ ಅಥವಾ ನನ್ನನ್ನು ತ್ರಿವರ್ಣ ಧ್ವಜದಲ್ಲಿ ಸುತ್ತಿ ತರಲಾಗುವುದು ಆದರೆ ನಾನು ಖಂಡಿತವಾಗಿ ಬಂದೇ ಬರುತ್ತೇನೆ – ಕ್ಯಾಪ್ಟನ್ ವಿಕ್ರಂ ಬಾತ್ರ
  • ಸೈನಿಕ ಎಂಬುವುದು ಒಬ್ಬ ವ್ಯಕ್ತಿಯಲ್ಲ, ನಮ್ಮ ದೇಶದ ಹೆಮ್ಮೆ, ಸೈನ್ಯ ನಮ್ಮ ವೈಭವ, ನಾವು ಪಡೆಯುವ ಗೌರವ – ಕೌಶಿಕ್ ಧಾಕಾಟೆ
  • ನನ್ನ ಈ ದೇಶಕ್ಕಾಗಿ ಜೀವ ಕೊಡಲು ಬರೀ ಒಂದೇ ಜೀವನ ಮಾತ್ರ ಇರುವುದಕ್ಕೆ ಬೇಸರವಿದೆ –ಪ್ರೇಮ್ ಚಂದಾನಿ
  • ನನ್ನ ದೇಶಕ್ಕಾಗಿ ನೀಡಲು ನನಗೆ ಒಂದೇ ಜೀವನವಿದೆ ಎಂದು ವಿಷಾದಿಸುತ್ತೇನೆ’ – ಪ್ರೇಮ್ ರಾಮ್‌ಚಂದಾನಿ
  • ನನ್ನ ರಕ್ತವನ್ನು ಸಾಬೀತುಪಡಿಸುವ ಮೊದಲು ಸಾವು ಸಂಭವಿಸಿದರೆ, ನಾನು ಸಾವನ್ನು ಕೊಲ್ಲುತ್ತೇನೆ ಎಂದು ಪ್ರತಿಜ್ಞೆ ಮಾಡುತ್ತೇನೆ’ – ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ
  • ನಾವು ಭಾರತೀಯರು, ಮೊದಲನೆಯದಾಗಿ ಮತ್ತು ಕೊನೆಯದಾಗಿ’ – ಬಿ.ಆರ್.ಅಂಬೇಡ್ಕರ್
  • ಪೌರತ್ವವು ದೇಶದ ಸೇವೆಯಲ್ಲಿ ಒಳಗೊಂಡಿದೆ – ಜವಾಹರಲಾಲ್ ನೆಹರು
  • ನಾವು ಶಾಂತಿಯನ್ನು ಬಯಸುತ್ತೇವೆ ಆದರೆ ಅದು ಏಕಪಕ್ಷೀಯವಾಗಿರಲು ಸಾಧ್ಯವಿಲ್ಲ – ಅಟಲ್ ಬಿಹಾರಿ ವಾಜಪೇಯಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್