AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ ಇಂದು 68ನೆಯ ಹುಟ್ಟುಹಬ್ಬ. ಕರೀಂನಗರದಲ್ಲಿ 25ನೇ ಡಿವಿಷನ್​ ಏರಿಯಾದಲ್ಲಿ ಎಡ್ಲ ಅಶೋಕ್​ ಸರಿತ ಮುಂದಾಳತ್ವದಲ್ಲಿ ಸ್ಥಳೀಯ ಜನರಿಗೆ ಕೋಳಿ ಮರಿಗಳನ್ನು ಹಂಚಲಾಗಿದೆ. ನಗರದ ಮೇಯರ್​ ಯಾದಗಿರಿ ಸುನಿಲ್​ ರಾವ್​ ಕೋಳಿ ವಿತರಣೆ (chicken) ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ:  ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!
ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 17, 2022 | 12:48 PM

ಇಂದು ತೆಲಂಗಾಣ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ (Telangana Rashtra Samithi -TRS), ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ 68ನೆಯ ಹುಟ್ಟುಹಬ್ಬ. ಕೆಸಿಆರ್​ (K Chandrashekhar Rao) ಹುಟ್ಟುಹಬ್ಬದಂದು (birthday) ಅವರ ಅಭಿಮಾನಿಗಳು ರಾಜ್ಯಾದ್ಯಂತ ಸಮಾಜಮುಖಿ ರಕ್ತದಾನ, ಆಹಾರ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅನೇಕ ಜನಪ್ರತಿನಿಧಿಗಳು ಕೇಕ್​ ಕಟಿಂಗ್, ವಿಶೇಷ ಪೂಜೆ, ಹೋಮ ಹವನ ಅಂತರ್ಜಾತೀಯ ಪ್ರಾರ್ಥನೆಗಳು ಮುಂತಾದ ಸಂಭ್ರಮಾಚರಣೆಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕರೀಂನಗರದಲ್ಲಿ 25ನೇ ಡಿವಿಷನ್​ ಏರಿಯಾದಲ್ಲಿ ಎಡ್ಲ ಅಶೋಕ್​ ಸರಿತ ಮುಂದಾಳತ್ವದಲ್ಲಿ ಸ್ಥಳೀಯ ಜನರಿಗೆ ಕೋಳಿ ಮರಿಗಳನ್ನು ಹಂಚಲಾಗಿದೆ. ನಗರದ ಮೇಯರ್​ ಯಾದಗಿರಿ ಸುನಿಲ್​ ರಾವ್​ ಕೋಳಿ ವಿತರಣೆ (chicken) ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆಸಿಆರ್ ಹುಟ್ಟುಹಬ್ಬಕ್ಕೆ ಉಚಿತವಾಗಿ ಕೋಳಿ ಹಂಚಿದ ಕಾರ್ಯಕರ್ತರು

Also Read: ಕಸ, ವಾಮಾಚಾರ ಆರೋಪ; ಮಾರಾಮಾರಿ, ನಿವೃತ್ತ ಎಎಸ್ಐ ಕುಟುಂಬಸ್ಥರ ಮೇಲೆ ಪೀಣ್ಯ ಠಾಣೆಯಲ್ಲಿ ಎಫ್ಐಆರ್

Also Read: Shanti: ಶಾಂತಿ ಶಾಂತಿ ಶಾಂತಿ ಎಂದು 3 ಸಲ ಹೇಳುವುದೇಕೆ? ಶಾಂತಿಃ ಎಂದು ಒಂದೇ ಸಲ ಹೇಳಿದರೆ ಸಾಲದೆ? ಏನಿದರ ಅರ್ಥ?

Published On - 10:54 am, Thu, 17 February 22

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ