AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ ಇಂದು 68ನೆಯ ಹುಟ್ಟುಹಬ್ಬ. ಕರೀಂನಗರದಲ್ಲಿ 25ನೇ ಡಿವಿಷನ್​ ಏರಿಯಾದಲ್ಲಿ ಎಡ್ಲ ಅಶೋಕ್​ ಸರಿತ ಮುಂದಾಳತ್ವದಲ್ಲಿ ಸ್ಥಳೀಯ ಜನರಿಗೆ ಕೋಳಿ ಮರಿಗಳನ್ನು ಹಂಚಲಾಗಿದೆ. ನಗರದ ಮೇಯರ್​ ಯಾದಗಿರಿ ಸುನಿಲ್​ ರಾವ್​ ಕೋಳಿ ವಿತರಣೆ (chicken) ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ:  ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!
ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!
TV9 Web
| Edited By: ಸಾಧು ಶ್ರೀನಾಥ್​|

Updated on:Feb 17, 2022 | 12:48 PM

Share

ಇಂದು ತೆಲಂಗಾಣ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ (Telangana Rashtra Samithi -TRS), ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ 68ನೆಯ ಹುಟ್ಟುಹಬ್ಬ. ಕೆಸಿಆರ್​ (K Chandrashekhar Rao) ಹುಟ್ಟುಹಬ್ಬದಂದು (birthday) ಅವರ ಅಭಿಮಾನಿಗಳು ರಾಜ್ಯಾದ್ಯಂತ ಸಮಾಜಮುಖಿ ರಕ್ತದಾನ, ಆಹಾರ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅನೇಕ ಜನಪ್ರತಿನಿಧಿಗಳು ಕೇಕ್​ ಕಟಿಂಗ್, ವಿಶೇಷ ಪೂಜೆ, ಹೋಮ ಹವನ ಅಂತರ್ಜಾತೀಯ ಪ್ರಾರ್ಥನೆಗಳು ಮುಂತಾದ ಸಂಭ್ರಮಾಚರಣೆಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕರೀಂನಗರದಲ್ಲಿ 25ನೇ ಡಿವಿಷನ್​ ಏರಿಯಾದಲ್ಲಿ ಎಡ್ಲ ಅಶೋಕ್​ ಸರಿತ ಮುಂದಾಳತ್ವದಲ್ಲಿ ಸ್ಥಳೀಯ ಜನರಿಗೆ ಕೋಳಿ ಮರಿಗಳನ್ನು ಹಂಚಲಾಗಿದೆ. ನಗರದ ಮೇಯರ್​ ಯಾದಗಿರಿ ಸುನಿಲ್​ ರಾವ್​ ಕೋಳಿ ವಿತರಣೆ (chicken) ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆಸಿಆರ್ ಹುಟ್ಟುಹಬ್ಬಕ್ಕೆ ಉಚಿತವಾಗಿ ಕೋಳಿ ಹಂಚಿದ ಕಾರ್ಯಕರ್ತರು

Also Read: ಕಸ, ವಾಮಾಚಾರ ಆರೋಪ; ಮಾರಾಮಾರಿ, ನಿವೃತ್ತ ಎಎಸ್ಐ ಕುಟುಂಬಸ್ಥರ ಮೇಲೆ ಪೀಣ್ಯ ಠಾಣೆಯಲ್ಲಿ ಎಫ್ಐಆರ್

Also Read: Shanti: ಶಾಂತಿ ಶಾಂತಿ ಶಾಂತಿ ಎಂದು 3 ಸಲ ಹೇಳುವುದೇಕೆ? ಶಾಂತಿಃ ಎಂದು ಒಂದೇ ಸಲ ಹೇಳಿದರೆ ಸಾಲದೆ? ಏನಿದರ ಅರ್ಥ?

Published On - 10:54 am, Thu, 17 February 22

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ