AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ ಇಂದು 68ನೆಯ ಹುಟ್ಟುಹಬ್ಬ. ಕರೀಂನಗರದಲ್ಲಿ 25ನೇ ಡಿವಿಷನ್​ ಏರಿಯಾದಲ್ಲಿ ಎಡ್ಲ ಅಶೋಕ್​ ಸರಿತ ಮುಂದಾಳತ್ವದಲ್ಲಿ ಸ್ಥಳೀಯ ಜನರಿಗೆ ಕೋಳಿ ಮರಿಗಳನ್ನು ಹಂಚಲಾಗಿದೆ. ನಗರದ ಮೇಯರ್​ ಯಾದಗಿರಿ ಸುನಿಲ್​ ರಾವ್​ ಕೋಳಿ ವಿತರಣೆ (chicken) ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ:  ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!
ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!
TV9 Web
| Updated By: ಸಾಧು ಶ್ರೀನಾಥ್​|

Updated on:Feb 17, 2022 | 12:48 PM

Share

ಇಂದು ತೆಲಂಗಾಣ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ (Telangana Rashtra Samithi -TRS), ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ 68ನೆಯ ಹುಟ್ಟುಹಬ್ಬ. ಕೆಸಿಆರ್​ (K Chandrashekhar Rao) ಹುಟ್ಟುಹಬ್ಬದಂದು (birthday) ಅವರ ಅಭಿಮಾನಿಗಳು ರಾಜ್ಯಾದ್ಯಂತ ಸಮಾಜಮುಖಿ ರಕ್ತದಾನ, ಆಹಾರ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅನೇಕ ಜನಪ್ರತಿನಿಧಿಗಳು ಕೇಕ್​ ಕಟಿಂಗ್, ವಿಶೇಷ ಪೂಜೆ, ಹೋಮ ಹವನ ಅಂತರ್ಜಾತೀಯ ಪ್ರಾರ್ಥನೆಗಳು ಮುಂತಾದ ಸಂಭ್ರಮಾಚರಣೆಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕರೀಂನಗರದಲ್ಲಿ 25ನೇ ಡಿವಿಷನ್​ ಏರಿಯಾದಲ್ಲಿ ಎಡ್ಲ ಅಶೋಕ್​ ಸರಿತ ಮುಂದಾಳತ್ವದಲ್ಲಿ ಸ್ಥಳೀಯ ಜನರಿಗೆ ಕೋಳಿ ಮರಿಗಳನ್ನು ಹಂಚಲಾಗಿದೆ. ನಗರದ ಮೇಯರ್​ ಯಾದಗಿರಿ ಸುನಿಲ್​ ರಾವ್​ ಕೋಳಿ ವಿತರಣೆ (chicken) ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆಸಿಆರ್ ಹುಟ್ಟುಹಬ್ಬಕ್ಕೆ ಉಚಿತವಾಗಿ ಕೋಳಿ ಹಂಚಿದ ಕಾರ್ಯಕರ್ತರು

Also Read: ಕಸ, ವಾಮಾಚಾರ ಆರೋಪ; ಮಾರಾಮಾರಿ, ನಿವೃತ್ತ ಎಎಸ್ಐ ಕುಟುಂಬಸ್ಥರ ಮೇಲೆ ಪೀಣ್ಯ ಠಾಣೆಯಲ್ಲಿ ಎಫ್ಐಆರ್

Also Read: Shanti: ಶಾಂತಿ ಶಾಂತಿ ಶಾಂತಿ ಎಂದು 3 ಸಲ ಹೇಳುವುದೇಕೆ? ಶಾಂತಿಃ ಎಂದು ಒಂದೇ ಸಲ ಹೇಳಿದರೆ ಸಾಲದೆ? ಏನಿದರ ಅರ್ಥ?

Published On - 10:54 am, Thu, 17 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ