AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ ಇಂದು 68ನೆಯ ಹುಟ್ಟುಹಬ್ಬ. ಕರೀಂನಗರದಲ್ಲಿ 25ನೇ ಡಿವಿಷನ್​ ಏರಿಯಾದಲ್ಲಿ ಎಡ್ಲ ಅಶೋಕ್​ ಸರಿತ ಮುಂದಾಳತ್ವದಲ್ಲಿ ಸ್ಥಳೀಯ ಜನರಿಗೆ ಕೋಳಿ ಮರಿಗಳನ್ನು ಹಂಚಲಾಗಿದೆ. ನಗರದ ಮೇಯರ್​ ಯಾದಗಿರಿ ಸುನಿಲ್​ ರಾವ್​ ಕೋಳಿ ವಿತರಣೆ (chicken) ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ:  ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!
ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!
TV9 Web
| Edited By: |

Updated on:Feb 17, 2022 | 12:48 PM

Share

ಇಂದು ತೆಲಂಗಾಣ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ (Telangana Rashtra Samithi -TRS), ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ 68ನೆಯ ಹುಟ್ಟುಹಬ್ಬ. ಕೆಸಿಆರ್​ (K Chandrashekhar Rao) ಹುಟ್ಟುಹಬ್ಬದಂದು (birthday) ಅವರ ಅಭಿಮಾನಿಗಳು ರಾಜ್ಯಾದ್ಯಂತ ಸಮಾಜಮುಖಿ ರಕ್ತದಾನ, ಆಹಾರ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅನೇಕ ಜನಪ್ರತಿನಿಧಿಗಳು ಕೇಕ್​ ಕಟಿಂಗ್, ವಿಶೇಷ ಪೂಜೆ, ಹೋಮ ಹವನ ಅಂತರ್ಜಾತೀಯ ಪ್ರಾರ್ಥನೆಗಳು ಮುಂತಾದ ಸಂಭ್ರಮಾಚರಣೆಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕರೀಂನಗರದಲ್ಲಿ 25ನೇ ಡಿವಿಷನ್​ ಏರಿಯಾದಲ್ಲಿ ಎಡ್ಲ ಅಶೋಕ್​ ಸರಿತ ಮುಂದಾಳತ್ವದಲ್ಲಿ ಸ್ಥಳೀಯ ಜನರಿಗೆ ಕೋಳಿ ಮರಿಗಳನ್ನು ಹಂಚಲಾಗಿದೆ. ನಗರದ ಮೇಯರ್​ ಯಾದಗಿರಿ ಸುನಿಲ್​ ರಾವ್​ ಕೋಳಿ ವಿತರಣೆ (chicken) ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆಸಿಆರ್ ಹುಟ್ಟುಹಬ್ಬಕ್ಕೆ ಉಚಿತವಾಗಿ ಕೋಳಿ ಹಂಚಿದ ಕಾರ್ಯಕರ್ತರು

Also Read: ಕಸ, ವಾಮಾಚಾರ ಆರೋಪ; ಮಾರಾಮಾರಿ, ನಿವೃತ್ತ ಎಎಸ್ಐ ಕುಟುಂಬಸ್ಥರ ಮೇಲೆ ಪೀಣ್ಯ ಠಾಣೆಯಲ್ಲಿ ಎಫ್ಐಆರ್

Also Read: Shanti: ಶಾಂತಿ ಶಾಂತಿ ಶಾಂತಿ ಎಂದು 3 ಸಲ ಹೇಳುವುದೇಕೆ? ಶಾಂತಿಃ ಎಂದು ಒಂದೇ ಸಲ ಹೇಳಿದರೆ ಸಾಲದೆ? ಏನಿದರ ಅರ್ಥ?

Published On - 10:54 am, Thu, 17 February 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!