AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ವಿವಾದದ ಬಗ್ಗೆ ಭಾವನೆ ಕೆರಳಿಸುವ ಹೇಳಿಕೆ ಕೊಡಬಾರದು: ರಾಜ್ಯ ಗಡಿರಕ್ಷಣಾ ಆಯೋಗದಿಂದ ಸುಪ್ರೀಂಕೋರ್ಟ್​ಗೆ ಅರ್ಜಿ

ಯಾವುದೇ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರು ಭಾವನೆ ಕೆರಳಿಸುವ ರೀತಿ ಹೇಳಿಕೆ ಕೊಡಬಾರದು. ಇದಕ್ಕೆ ಸಂಬಂಧಿಸಿ, ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ.

ಗಡಿ ವಿವಾದದ ಬಗ್ಗೆ ಭಾವನೆ ಕೆರಳಿಸುವ ಹೇಳಿಕೆ ಕೊಡಬಾರದು: ರಾಜ್ಯ ಗಡಿರಕ್ಷಣಾ ಆಯೋಗದಿಂದ ಸುಪ್ರೀಂಕೋರ್ಟ್​ಗೆ ಅರ್ಜಿ
ಸುಪ್ರೀಂ ಕೋರ್ಟ್​
TV9 Web
| Edited By: |

Updated on:Apr 06, 2022 | 8:48 PM

Share

ಬೆಂಗಳೂರು: ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸಚಿವರ ಹೇಳಿಕೆಗೆ ಸಂಬಂಧಿಸಿ, ಗಡಿ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾ.ಕೆ.ಎಲ್.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ರಾಜ್ಯದ ಮುಖ್ಯಮಂತ್ರಿ, ಇತರ ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಗಡಿ ವಿವಾದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಬಾರದು. ಈ ಕುರಿತು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಯಾವುದೇ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರು ಭಾವನೆ ಕೆರಳಿಸುವ ರೀತಿ ಹೇಳಿಕೆ ಕೊಡಬಾರದು. ಇದಕ್ಕೆ ಸಂಬಂಧಿಸಿ, ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ, ಸುಪ್ರೀಂ ಕೋರ್ಟ್​ನಲ್ಲಿರುವ ಗಡಿ ರಕ್ಷಣಾ ಆಯೋಗದ ವಕೀಲರಿಗೆ, ಆಯೋಗದ ಅಧ್ಯಕ್ಷ ಜಸ್ಟೀಸ್ ಕೆ.ಎಲ್. ಮಂಜುನಾಥ್ ಸೂಚನೆ ನೀಡಿದ್ದಾರೆ. ಇದಕ್ಕೂ ಮುನ್ನ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಜೊತೆ ಜಸ್ಟೀಸ್ ಮಂಜುನಾಥ್ ಚರ್ಚಿಸಿರುವ ಮಾಹಿತಿ ಲಭ್ಯವಾಗಿದೆ.

Published On - 7:12 pm, Mon, 18 January 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು