AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ವಿವಾದದ ಬಗ್ಗೆ ಭಾವನೆ ಕೆರಳಿಸುವ ಹೇಳಿಕೆ ಕೊಡಬಾರದು: ರಾಜ್ಯ ಗಡಿರಕ್ಷಣಾ ಆಯೋಗದಿಂದ ಸುಪ್ರೀಂಕೋರ್ಟ್​ಗೆ ಅರ್ಜಿ

ಯಾವುದೇ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರು ಭಾವನೆ ಕೆರಳಿಸುವ ರೀತಿ ಹೇಳಿಕೆ ಕೊಡಬಾರದು. ಇದಕ್ಕೆ ಸಂಬಂಧಿಸಿ, ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ.

ಗಡಿ ವಿವಾದದ ಬಗ್ಗೆ ಭಾವನೆ ಕೆರಳಿಸುವ ಹೇಳಿಕೆ ಕೊಡಬಾರದು: ರಾಜ್ಯ ಗಡಿರಕ್ಷಣಾ ಆಯೋಗದಿಂದ ಸುಪ್ರೀಂಕೋರ್ಟ್​ಗೆ ಅರ್ಜಿ
ಸುಪ್ರೀಂ ಕೋರ್ಟ್​
TV9 Web
| Edited By: |

Updated on:Apr 06, 2022 | 8:48 PM

Share

ಬೆಂಗಳೂರು: ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸಚಿವರ ಹೇಳಿಕೆಗೆ ಸಂಬಂಧಿಸಿ, ಗಡಿ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾ.ಕೆ.ಎಲ್.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ರಾಜ್ಯದ ಮುಖ್ಯಮಂತ್ರಿ, ಇತರ ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಗಡಿ ವಿವಾದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಬಾರದು. ಈ ಕುರಿತು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಯಾವುದೇ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರು ಭಾವನೆ ಕೆರಳಿಸುವ ರೀತಿ ಹೇಳಿಕೆ ಕೊಡಬಾರದು. ಇದಕ್ಕೆ ಸಂಬಂಧಿಸಿ, ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ, ಸುಪ್ರೀಂ ಕೋರ್ಟ್​ನಲ್ಲಿರುವ ಗಡಿ ರಕ್ಷಣಾ ಆಯೋಗದ ವಕೀಲರಿಗೆ, ಆಯೋಗದ ಅಧ್ಯಕ್ಷ ಜಸ್ಟೀಸ್ ಕೆ.ಎಲ್. ಮಂಜುನಾಥ್ ಸೂಚನೆ ನೀಡಿದ್ದಾರೆ. ಇದಕ್ಕೂ ಮುನ್ನ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಜೊತೆ ಜಸ್ಟೀಸ್ ಮಂಜುನಾಥ್ ಚರ್ಚಿಸಿರುವ ಮಾಹಿತಿ ಲಭ್ಯವಾಗಿದೆ.

Published On - 7:12 pm, Mon, 18 January 21

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ