AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ವಿವಾದದ ಬಗ್ಗೆ ಭಾವನೆ ಕೆರಳಿಸುವ ಹೇಳಿಕೆ ಕೊಡಬಾರದು: ರಾಜ್ಯ ಗಡಿರಕ್ಷಣಾ ಆಯೋಗದಿಂದ ಸುಪ್ರೀಂಕೋರ್ಟ್​ಗೆ ಅರ್ಜಿ

ಯಾವುದೇ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರು ಭಾವನೆ ಕೆರಳಿಸುವ ರೀತಿ ಹೇಳಿಕೆ ಕೊಡಬಾರದು. ಇದಕ್ಕೆ ಸಂಬಂಧಿಸಿ, ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ.

ಗಡಿ ವಿವಾದದ ಬಗ್ಗೆ ಭಾವನೆ ಕೆರಳಿಸುವ ಹೇಳಿಕೆ ಕೊಡಬಾರದು: ರಾಜ್ಯ ಗಡಿರಕ್ಷಣಾ ಆಯೋಗದಿಂದ ಸುಪ್ರೀಂಕೋರ್ಟ್​ಗೆ ಅರ್ಜಿ
ಸುಪ್ರೀಂ ಕೋರ್ಟ್​
TV9 Web
| Edited By: |

Updated on:Apr 06, 2022 | 8:48 PM

Share

ಬೆಂಗಳೂರು: ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸಚಿವರ ಹೇಳಿಕೆಗೆ ಸಂಬಂಧಿಸಿ, ಗಡಿ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾ.ಕೆ.ಎಲ್.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ರಾಜ್ಯದ ಮುಖ್ಯಮಂತ್ರಿ, ಇತರ ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಗಡಿ ವಿವಾದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಬಾರದು. ಈ ಕುರಿತು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಯಾವುದೇ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರು ಭಾವನೆ ಕೆರಳಿಸುವ ರೀತಿ ಹೇಳಿಕೆ ಕೊಡಬಾರದು. ಇದಕ್ಕೆ ಸಂಬಂಧಿಸಿ, ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ, ಸುಪ್ರೀಂ ಕೋರ್ಟ್​ನಲ್ಲಿರುವ ಗಡಿ ರಕ್ಷಣಾ ಆಯೋಗದ ವಕೀಲರಿಗೆ, ಆಯೋಗದ ಅಧ್ಯಕ್ಷ ಜಸ್ಟೀಸ್ ಕೆ.ಎಲ್. ಮಂಜುನಾಥ್ ಸೂಚನೆ ನೀಡಿದ್ದಾರೆ. ಇದಕ್ಕೂ ಮುನ್ನ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಜೊತೆ ಜಸ್ಟೀಸ್ ಮಂಜುನಾಥ್ ಚರ್ಚಿಸಿರುವ ಮಾಹಿತಿ ಲಭ್ಯವಾಗಿದೆ.

Published On - 7:12 pm, Mon, 18 January 21

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?