AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಸೇರಿದಂತೆ ಈ 4 ರಾಜ್ಯಗಳಿಂದ ಯಾರೂ ಬರುವಂತಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ಕಾಟದಿಂದಾಗಿ ಕೇಂದ್ರದ ಮಾರ್ಗಸೂಚಿಯಂತೆ 4ನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಇತರೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಅದಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಾಗಿ 4 ರಾಜ್ಯಗಳಿಂದ ಯಾರೂ ಕರ್ನಾಟಕದೊಳಕ್ಕೆ ಬರುವುದು ಬೇಡ ಎಂದಿದ್ದಾರೆ. ಅಕಸ್ಮಾತ್ ಬಂದರೂ ತಪ್ಪದೇ ಕ್ವಾರಂಟೈನ್​ಗೆ ಒಳಪಡಲೇಬೇಕು ಎಂದಿದ್ದಾರೆ. ಮೇ 31 ರವರೆಗೂ ಯಾರೂ ಬರಬೇಡಿ: ಸೋಂಕು ಜಾಸ್ತಿಯಿರುವ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು […]

ಗುಜರಾತ್ ಸೇರಿದಂತೆ ಈ 4 ರಾಜ್ಯಗಳಿಂದ ಯಾರೂ ಬರುವಂತಿಲ್ಲ: ಸಿಎಂ ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 8:34 PM

Share

ಬೆಂಗಳೂರು: ಕೊರೊನಾ ಕಾಟದಿಂದಾಗಿ ಕೇಂದ್ರದ ಮಾರ್ಗಸೂಚಿಯಂತೆ 4ನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಇತರೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಅದಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಾಗಿ 4 ರಾಜ್ಯಗಳಿಂದ ಯಾರೂ ಕರ್ನಾಟಕದೊಳಕ್ಕೆ ಬರುವುದು ಬೇಡ ಎಂದಿದ್ದಾರೆ. ಅಕಸ್ಮಾತ್ ಬಂದರೂ ತಪ್ಪದೇ ಕ್ವಾರಂಟೈನ್​ಗೆ ಒಳಪಡಲೇಬೇಕು ಎಂದಿದ್ದಾರೆ.

ಮೇ 31 ರವರೆಗೂ ಯಾರೂ ಬರಬೇಡಿ: ಸೋಂಕು ಜಾಸ್ತಿಯಿರುವ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಂದ ಜನ ಬರುವುದು ಬೇಡ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇದು ಲಾಕ್​ಡೌನ್​ 4 ಮುಗಿಯುವವರೆಗೂ ಅಂದ್ರೆ ಮೇ 31 ರವರೆಗೂ ಈ ನಿಯಮ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Published On - 2:35 pm, Mon, 18 May 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​