AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಸೇರಿದಂತೆ ಈ 4 ರಾಜ್ಯಗಳಿಂದ ಯಾರೂ ಬರುವಂತಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ಕಾಟದಿಂದಾಗಿ ಕೇಂದ್ರದ ಮಾರ್ಗಸೂಚಿಯಂತೆ 4ನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಇತರೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಅದಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಾಗಿ 4 ರಾಜ್ಯಗಳಿಂದ ಯಾರೂ ಕರ್ನಾಟಕದೊಳಕ್ಕೆ ಬರುವುದು ಬೇಡ ಎಂದಿದ್ದಾರೆ. ಅಕಸ್ಮಾತ್ ಬಂದರೂ ತಪ್ಪದೇ ಕ್ವಾರಂಟೈನ್​ಗೆ ಒಳಪಡಲೇಬೇಕು ಎಂದಿದ್ದಾರೆ. ಮೇ 31 ರವರೆಗೂ ಯಾರೂ ಬರಬೇಡಿ: ಸೋಂಕು ಜಾಸ್ತಿಯಿರುವ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು […]

ಗುಜರಾತ್ ಸೇರಿದಂತೆ ಈ 4 ರಾಜ್ಯಗಳಿಂದ ಯಾರೂ ಬರುವಂತಿಲ್ಲ: ಸಿಎಂ ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 8:34 PM

Share

ಬೆಂಗಳೂರು: ಕೊರೊನಾ ಕಾಟದಿಂದಾಗಿ ಕೇಂದ್ರದ ಮಾರ್ಗಸೂಚಿಯಂತೆ 4ನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಇತರೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಅದಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಾಗಿ 4 ರಾಜ್ಯಗಳಿಂದ ಯಾರೂ ಕರ್ನಾಟಕದೊಳಕ್ಕೆ ಬರುವುದು ಬೇಡ ಎಂದಿದ್ದಾರೆ. ಅಕಸ್ಮಾತ್ ಬಂದರೂ ತಪ್ಪದೇ ಕ್ವಾರಂಟೈನ್​ಗೆ ಒಳಪಡಲೇಬೇಕು ಎಂದಿದ್ದಾರೆ.

ಮೇ 31 ರವರೆಗೂ ಯಾರೂ ಬರಬೇಡಿ: ಸೋಂಕು ಜಾಸ್ತಿಯಿರುವ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಂದ ಜನ ಬರುವುದು ಬೇಡ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇದು ಲಾಕ್​ಡೌನ್​ 4 ಮುಗಿಯುವವರೆಗೂ ಅಂದ್ರೆ ಮೇ 31 ರವರೆಗೂ ಈ ನಿಯಮ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Published On - 2:35 pm, Mon, 18 May 20

Follow Us
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!