AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಸೇರಿದಂತೆ ಈ 4 ರಾಜ್ಯಗಳಿಂದ ಯಾರೂ ಬರುವಂತಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ಕಾಟದಿಂದಾಗಿ ಕೇಂದ್ರದ ಮಾರ್ಗಸೂಚಿಯಂತೆ 4ನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಇತರೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಅದಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಾಗಿ 4 ರಾಜ್ಯಗಳಿಂದ ಯಾರೂ ಕರ್ನಾಟಕದೊಳಕ್ಕೆ ಬರುವುದು ಬೇಡ ಎಂದಿದ್ದಾರೆ. ಅಕಸ್ಮಾತ್ ಬಂದರೂ ತಪ್ಪದೇ ಕ್ವಾರಂಟೈನ್​ಗೆ ಒಳಪಡಲೇಬೇಕು ಎಂದಿದ್ದಾರೆ. ಮೇ 31 ರವರೆಗೂ ಯಾರೂ ಬರಬೇಡಿ: ಸೋಂಕು ಜಾಸ್ತಿಯಿರುವ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು […]

ಗುಜರಾತ್ ಸೇರಿದಂತೆ ಈ 4 ರಾಜ್ಯಗಳಿಂದ ಯಾರೂ ಬರುವಂತಿಲ್ಲ: ಸಿಎಂ ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 8:34 PM

Share

ಬೆಂಗಳೂರು: ಕೊರೊನಾ ಕಾಟದಿಂದಾಗಿ ಕೇಂದ್ರದ ಮಾರ್ಗಸೂಚಿಯಂತೆ 4ನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಇತರೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಅದಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಾಗಿ 4 ರಾಜ್ಯಗಳಿಂದ ಯಾರೂ ಕರ್ನಾಟಕದೊಳಕ್ಕೆ ಬರುವುದು ಬೇಡ ಎಂದಿದ್ದಾರೆ. ಅಕಸ್ಮಾತ್ ಬಂದರೂ ತಪ್ಪದೇ ಕ್ವಾರಂಟೈನ್​ಗೆ ಒಳಪಡಲೇಬೇಕು ಎಂದಿದ್ದಾರೆ.

ಮೇ 31 ರವರೆಗೂ ಯಾರೂ ಬರಬೇಡಿ: ಸೋಂಕು ಜಾಸ್ತಿಯಿರುವ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಂದ ಜನ ಬರುವುದು ಬೇಡ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇದು ಲಾಕ್​ಡೌನ್​ 4 ಮುಗಿಯುವವರೆಗೂ ಅಂದ್ರೆ ಮೇ 31 ರವರೆಗೂ ಈ ನಿಯಮ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Published On - 2:35 pm, Mon, 18 May 20

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್