AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲೆ ಕಳೆದುಕೊಂಡ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿಗಳು

ಅಸ್ಸಾಂ: ರಾಜ್ಯದಲ್ಲಿ ಈಗಾಗಲೆ ಮುಂಗಾರು ರುದ್ರನರ್ತನ ತಾಳಿದ್ದು ಸುಮಾರು 21 ಲಕ್ಷ ಜನರು ತಮ್ಮ ನೆಲೆ ಕಳೆದೆಕೊಂಡು ಗೊಳಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅಸ್ಸಾಂನ ಶೋಕ ನದಿ ಬ್ರಹ್ಮಪುತ್ರ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನರ ಬದುಕು ಬೀದಿಗೆ ಬಿದ್ದಿದೆ. ಅಲ್ಲದೆ ಈ ಭೀಕರ ಪ್ರವಾಹದಿಂದಾಗಿ ವನ್ಯಮೃಗಗಳು ನಲುಗಿ ಹೋಗಿವೆ. ಅಸ್ಸಾಂನ 27 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು ನಾಗಾಂವ್ ಜಿಲ್ಲೆಯಲ್ಲಿರುವ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಶೇ. 80ರಷ್ಟು ಮುಳುಗಡೆಯಾಗಿದೆ. ಇದರಿಂದ ಉದ್ಯಾನವನದಲ್ಲಿ ಸುಮಾರು 66 ಪ್ರಾಣಿಗಳು ಸಾವನ್ನಪ್ಪಿದ್ದು, 170 […]

ನೆಲೆ ಕಳೆದುಕೊಂಡ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ  ವನ್ಯಜೀವಿಗಳು
ಸಾಧು ಶ್ರೀನಾಥ್​
|

Updated on:Jul 15, 2020 | 5:15 PM

Share

ಅಸ್ಸಾಂ: ರಾಜ್ಯದಲ್ಲಿ ಈಗಾಗಲೆ ಮುಂಗಾರು ರುದ್ರನರ್ತನ ತಾಳಿದ್ದು ಸುಮಾರು 21 ಲಕ್ಷ ಜನರು ತಮ್ಮ ನೆಲೆ ಕಳೆದೆಕೊಂಡು ಗೊಳಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅಸ್ಸಾಂನ ಶೋಕ ನದಿ ಬ್ರಹ್ಮಪುತ್ರ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನರ ಬದುಕು ಬೀದಿಗೆ ಬಿದ್ದಿದೆ. ಅಲ್ಲದೆ ಈ ಭೀಕರ ಪ್ರವಾಹದಿಂದಾಗಿ ವನ್ಯಮೃಗಗಳು ನಲುಗಿ ಹೋಗಿವೆ.

ಅಸ್ಸಾಂನ 27 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು ನಾಗಾಂವ್ ಜಿಲ್ಲೆಯಲ್ಲಿರುವ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಶೇ. 80ರಷ್ಟು ಮುಳುಗಡೆಯಾಗಿದೆ. ಇದರಿಂದ ಉದ್ಯಾನವನದಲ್ಲಿ ಸುಮಾರು 66 ಪ್ರಾಣಿಗಳು ಸಾವನ್ನಪ್ಪಿದ್ದು, 170 ಕ್ಕೂ ಹೆಚ್ಚು ಪ್ರಾಣಿಗಳನ್ನ ಪ್ರವಾಹದಿಂದ ರಕ್ಷಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಪ್ರವಾಹದಿಂದಾಗಿ ಉದ್ಯಾನವನದ ಪ್ರಾಣಿಗಳು ನೆಲೆ ಕಳೆದುಕೊಂಡಿದ್ದು, ಅವು ಹೇಳ ತೀರದ ಕಷ್ಟ ಪಡುತ್ತಿವೆ.

Published On - 5:04 pm, Wed, 15 July 20

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ