AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲೆ ಕಳೆದುಕೊಂಡ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿಗಳು

ಅಸ್ಸಾಂ: ರಾಜ್ಯದಲ್ಲಿ ಈಗಾಗಲೆ ಮುಂಗಾರು ರುದ್ರನರ್ತನ ತಾಳಿದ್ದು ಸುಮಾರು 21 ಲಕ್ಷ ಜನರು ತಮ್ಮ ನೆಲೆ ಕಳೆದೆಕೊಂಡು ಗೊಳಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅಸ್ಸಾಂನ ಶೋಕ ನದಿ ಬ್ರಹ್ಮಪುತ್ರ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನರ ಬದುಕು ಬೀದಿಗೆ ಬಿದ್ದಿದೆ. ಅಲ್ಲದೆ ಈ ಭೀಕರ ಪ್ರವಾಹದಿಂದಾಗಿ ವನ್ಯಮೃಗಗಳು ನಲುಗಿ ಹೋಗಿವೆ. ಅಸ್ಸಾಂನ 27 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು ನಾಗಾಂವ್ ಜಿಲ್ಲೆಯಲ್ಲಿರುವ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಶೇ. 80ರಷ್ಟು ಮುಳುಗಡೆಯಾಗಿದೆ. ಇದರಿಂದ ಉದ್ಯಾನವನದಲ್ಲಿ ಸುಮಾರು 66 ಪ್ರಾಣಿಗಳು ಸಾವನ್ನಪ್ಪಿದ್ದು, 170 […]

ನೆಲೆ ಕಳೆದುಕೊಂಡ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ  ವನ್ಯಜೀವಿಗಳು
ಸಾಧು ಶ್ರೀನಾಥ್​
|

Updated on:Jul 15, 2020 | 5:15 PM

Share

ಅಸ್ಸಾಂ: ರಾಜ್ಯದಲ್ಲಿ ಈಗಾಗಲೆ ಮುಂಗಾರು ರುದ್ರನರ್ತನ ತಾಳಿದ್ದು ಸುಮಾರು 21 ಲಕ್ಷ ಜನರು ತಮ್ಮ ನೆಲೆ ಕಳೆದೆಕೊಂಡು ಗೊಳಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅಸ್ಸಾಂನ ಶೋಕ ನದಿ ಬ್ರಹ್ಮಪುತ್ರ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನರ ಬದುಕು ಬೀದಿಗೆ ಬಿದ್ದಿದೆ. ಅಲ್ಲದೆ ಈ ಭೀಕರ ಪ್ರವಾಹದಿಂದಾಗಿ ವನ್ಯಮೃಗಗಳು ನಲುಗಿ ಹೋಗಿವೆ.

ಅಸ್ಸಾಂನ 27 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು ನಾಗಾಂವ್ ಜಿಲ್ಲೆಯಲ್ಲಿರುವ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಶೇ. 80ರಷ್ಟು ಮುಳುಗಡೆಯಾಗಿದೆ. ಇದರಿಂದ ಉದ್ಯಾನವನದಲ್ಲಿ ಸುಮಾರು 66 ಪ್ರಾಣಿಗಳು ಸಾವನ್ನಪ್ಪಿದ್ದು, 170 ಕ್ಕೂ ಹೆಚ್ಚು ಪ್ರಾಣಿಗಳನ್ನ ಪ್ರವಾಹದಿಂದ ರಕ್ಷಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಪ್ರವಾಹದಿಂದಾಗಿ ಉದ್ಯಾನವನದ ಪ್ರಾಣಿಗಳು ನೆಲೆ ಕಳೆದುಕೊಂಡಿದ್ದು, ಅವು ಹೇಳ ತೀರದ ಕಷ್ಟ ಪಡುತ್ತಿವೆ.

Published On - 5:04 pm, Wed, 15 July 20

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ