AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kedarnath Landslide: ಕೇದಾರನಾಥ ಮಾರ್ಗದಲ್ಲಿ ಭೂಕುಸಿತದಿಂದ 5 ಜನ ಸಾವು; ಸಿಎಂ ಧಾಮಿ ಸಂತಾಪ

ಗಾಯಗೊಂಡ ಯಾತ್ರಾರ್ಥಿಗಳನ್ನು ನೇಪಾಳದ ಜೀವಾಚ್ ತಿವಾರಿ, ಪಶ್ಚಿಮ ಬಂಗಾಳದ ಮನ್‌ಪ್ರೀತ್ ಸಿಂಗ್ ಮತ್ತು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಚಗನ್ ಲಾಲ್ ಎಂದು ಗುರುತಿಸಲಾಗಿದೆ. ಮುಂದುವರಿದ ಮಳೆ ಮತ್ತು ಮೂಡ ಕವಿದಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.

Kedarnath Landslide: ಕೇದಾರನಾಥ ಮಾರ್ಗದಲ್ಲಿ ಭೂಕುಸಿತದಿಂದ 5 ಜನ ಸಾವು; ಸಿಎಂ ಧಾಮಿ ಸಂತಾಪ
ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸುಷ್ಮಾ ಚಕ್ರೆ
|

Updated on: Sep 10, 2024 | 5:31 PM

Share

ನವದೆಹಲಿ: ಸೋಮವಾರ (ಸೆಪ್ಟೆಂಬರ್ 9) ರಾತ್ರಿ 7.25ರ ಸುಮಾರಿಗೆ ಕೇದಾರನಾಥ ಯಾತ್ರಿಕರ ಮೇಲೆ ಸಂಭವಿಸಿದ ಭಾರೀ ಭೂಕುಸಿತ ಘಟನೆಯಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಇಂದು ಬೆಳಿಗ್ಗೆ ನಾಲ್ವರ ಮೃತದೇಹಗಳನ್ನು ಹೊರತೆಗೆದಿದ್ದು, ಸೋಮವಾರ ರಾತ್ರಿ ಒಂದು ಮೃತದೇಹ ಪತ್ತೆಯಾಗಿತ್ತು.

ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಿತು. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (NDRF) ಮತ್ತು SDRF ತಂಡಗಳನ್ನು ನಿಯೋಜಿಸಿತು. 2-3 ದಿನಗಳ ಹಿಂದಷ್ಟೇ 150 ಮೀಟರ್​ನಷ್ಟು ಹಾನಿಗೊಳಗಾದ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ಈ ಮಾರ್ಗದಲ್ಲಿ ಸಂಚಾರವನ್ನು ಪುನಃ ಸ್ಥಾಪಿಸಲಾಗಿದೆ. ಜುಲೈ 31ರಂದು ಭಾರೀ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಇದು ನೆಲಸಮವಾಗಿತ್ತು.

ಇದನ್ನೂ ಓದಿ: Gujarat Flood: ಗುಜರಾತ್​ನ ಪ್ರವಾಹದಲ್ಲಿ ಸಿಲುಕಿದ ಕಾರಿನ ಮೇಲೆ ಹತ್ತಿ ಕುಳಿತು ಹರಟೆ ಹೊಡೆದ ದಂಪತಿ

ಸೋಮವಾರ ಭೂಕುಸಿತದ ನಂತರ ರಾಜ್ಯ ವಿಪತ್ತು ನಿಧಿ ಮತ್ತು ರಾಷ್ಟ್ರೀಯ ವಿಪತ್ತು ನಿಧಿಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಮಧ್ಯಪ್ರದೇಶದ ಧಾರ್‌ನ ಗೋಪಾಲ್ (50) ಎಂದು ಗುರುತಿಸಲಾದ ಯಾತ್ರಿಕನ ಮೃತದೇಹವನ್ನು ಹೊರತೆಗೆದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್