AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kedarnath Landslide: ಕೇದಾರನಾಥ ಮಾರ್ಗದಲ್ಲಿ ಭೂಕುಸಿತದಿಂದ 5 ಜನ ಸಾವು; ಸಿಎಂ ಧಾಮಿ ಸಂತಾಪ

ಗಾಯಗೊಂಡ ಯಾತ್ರಾರ್ಥಿಗಳನ್ನು ನೇಪಾಳದ ಜೀವಾಚ್ ತಿವಾರಿ, ಪಶ್ಚಿಮ ಬಂಗಾಳದ ಮನ್‌ಪ್ರೀತ್ ಸಿಂಗ್ ಮತ್ತು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಚಗನ್ ಲಾಲ್ ಎಂದು ಗುರುತಿಸಲಾಗಿದೆ. ಮುಂದುವರಿದ ಮಳೆ ಮತ್ತು ಮೂಡ ಕವಿದಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.

Kedarnath Landslide: ಕೇದಾರನಾಥ ಮಾರ್ಗದಲ್ಲಿ ಭೂಕುಸಿತದಿಂದ 5 ಜನ ಸಾವು; ಸಿಎಂ ಧಾಮಿ ಸಂತಾಪ
ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸುಷ್ಮಾ ಚಕ್ರೆ
|

Updated on: Sep 10, 2024 | 5:31 PM

Share

ನವದೆಹಲಿ: ಸೋಮವಾರ (ಸೆಪ್ಟೆಂಬರ್ 9) ರಾತ್ರಿ 7.25ರ ಸುಮಾರಿಗೆ ಕೇದಾರನಾಥ ಯಾತ್ರಿಕರ ಮೇಲೆ ಸಂಭವಿಸಿದ ಭಾರೀ ಭೂಕುಸಿತ ಘಟನೆಯಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಇಂದು ಬೆಳಿಗ್ಗೆ ನಾಲ್ವರ ಮೃತದೇಹಗಳನ್ನು ಹೊರತೆಗೆದಿದ್ದು, ಸೋಮವಾರ ರಾತ್ರಿ ಒಂದು ಮೃತದೇಹ ಪತ್ತೆಯಾಗಿತ್ತು.

ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಿತು. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (NDRF) ಮತ್ತು SDRF ತಂಡಗಳನ್ನು ನಿಯೋಜಿಸಿತು. 2-3 ದಿನಗಳ ಹಿಂದಷ್ಟೇ 150 ಮೀಟರ್​ನಷ್ಟು ಹಾನಿಗೊಳಗಾದ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ಈ ಮಾರ್ಗದಲ್ಲಿ ಸಂಚಾರವನ್ನು ಪುನಃ ಸ್ಥಾಪಿಸಲಾಗಿದೆ. ಜುಲೈ 31ರಂದು ಭಾರೀ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಇದು ನೆಲಸಮವಾಗಿತ್ತು.

ಇದನ್ನೂ ಓದಿ: Gujarat Flood: ಗುಜರಾತ್​ನ ಪ್ರವಾಹದಲ್ಲಿ ಸಿಲುಕಿದ ಕಾರಿನ ಮೇಲೆ ಹತ್ತಿ ಕುಳಿತು ಹರಟೆ ಹೊಡೆದ ದಂಪತಿ

ಸೋಮವಾರ ಭೂಕುಸಿತದ ನಂತರ ರಾಜ್ಯ ವಿಪತ್ತು ನಿಧಿ ಮತ್ತು ರಾಷ್ಟ್ರೀಯ ವಿಪತ್ತು ನಿಧಿಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಮಧ್ಯಪ್ರದೇಶದ ಧಾರ್‌ನ ಗೋಪಾಲ್ (50) ಎಂದು ಗುರುತಿಸಲಾದ ಯಾತ್ರಿಕನ ಮೃತದೇಹವನ್ನು ಹೊರತೆಗೆದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!