AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೊರಿಕ್ಷಾವೇ ಆಂಬುಲೆನ್ಸ್; ಈವರೆಗೆ ತನ್ನ ಆಂಬುಲೆನ್ಸ್​ನಲ್ಲಿ 500 ಕೊವಿಡ್ ರೋಗಿಗಳನ್ನು ಕರೆದೊಯ್ದಿದ್ದಾರೆ ಕೇರಳದ ಈ ಆಟೊ ಚಾಲಕ

Covid 19: ಕೊವಿಡ್ ರೋಗ ಲಕ್ಷಣಗಳಿರುವ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ಕೆಲಸವನ್ನು ಪ್ರೇಮಚಂದ್ರನ್ ಅವರಿಗೆ ಮೊದಲು ಮಾಡುತ್ತಿದ್ದರು. ಆಮೇಲೆ ಕೊವಿಡ್ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಿರುವ ಕರೆಗಳು ಬರುತ್ತಲೇ ಇದ್ದವು

ಆಟೊರಿಕ್ಷಾವೇ ಆಂಬುಲೆನ್ಸ್; ಈವರೆಗೆ ತನ್ನ ಆಂಬುಲೆನ್ಸ್​ನಲ್ಲಿ 500 ಕೊವಿಡ್ ರೋಗಿಗಳನ್ನು ಕರೆದೊಯ್ದಿದ್ದಾರೆ ಕೇರಳದ ಈ ಆಟೊ ಚಾಲಕ
ಪ್ರೇಮಚಂದ್ರನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 24, 2021 | 7:33 PM

Share

ಪಯ್ಯನ್ನೂರ್: ಮುಂಬೈ ಮೂಲದ ಶಿಕ್ಷಕರೊಬ್ಬರು ತಾತ್ಕಾಲಿಕ ಆಂಬುಲೆನ್ಸ್ ಮತ್ತು ದಾಲ್ ಲೇಕ್‌ನ ತೇಲುವ ಆಂಬುಲೆನ್ಸ್ ಸೇವೆಯ ನಂತರ, ಕೇರಳದ ಆಟೊ ಡ್ರೈವರೊಬ್ಬರು ಕೊವಿಡ್ ರೋಗಿಗಳನ್ನು ತನ್ನ ಆಟೊರಿಕ್ಷಾದಲ್ಲಿ ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿರುವ ಕಾರ್ಯಕ್ಕೆ ನೆಟ್ಟಿಗರು ಪ್ರಶಂಸಿಸಿದ್ದಾರೆ. ಕೇರಳದ ಪಯ್ಯನ್ನೂರ್ ಬಳಿಯ ವೆಲ್ಲೂರಿನ 51 ವರ್ಷದ ಪ್ರೇಮಚಂದ್ರನ್ ತಾತ್ಕಾಲಿಕ ಆಂಬ್ಯುಲೆನ್ಸ್‌ನಲ್ಲಿ ಈವರೆಗೆ ಸುಮಾರು 500 ರೋಗಿಗಳನ್ನು ಕರೆದೊಯ್ದಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕೊವಿಡ್ ರೋಗ ಲಕ್ಷಣಗಳಿರುವ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ಕೆಲಸವನ್ನು ಪ್ರೇಮಚಂದ್ರನ್ ಅವರಿಗೆ ಮೊದಲು ಮಾಡುತ್ತಿದ್ದರು. ಆಮೇಲೆ ಕೊವಿಡ್ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಿರುವ ಕರೆಗಳು ಬರುತ್ತಲೇ ಇದ್ದವು. ಅಂತಹ ರೋಗಿಗಳೊಂದಿಗೆ ಸಂಪರ್ಕ ಸಾಧಿಸಲು ಸ್ಥಳೀಯ ಅಧಿಕಾರಿಗಳು ಸಹಾಯ ಮಾಡಿದ್ದಾರೆ ಆಂತಾರೆ ಪ್ರೇಮಚಂದ್ರನ್.

ಆಶಾ ಕಾರ್ಮಿಕರು ಮತ್ತು ಸ್ಥಳೀಯ ಅಧಿಕಾರಿಗಳು ನನಗೆ ವೈದ್ಯಕೀಯ ನೆರವು ಅಗತ್ಯವಿರುವವರ ಪ್ರಯಾಣದ ಬಗ್ಗೆ ಮಾಹಿತಿ ನೀಡಿದರು. ಲಾಕ್‌ಡೌನ್ ಸಮಯದಲ್ಲಿ ಈ ರೀತಿಯ ಪ್ರಯಾಣ ಹೆಚ್ಚಿವೆ. ಪ್ರತಿ ಪ್ರಯಾಮದ ನಂತರ ನಾನು ಆಟೊವ್ನನು ಸೋಂಕುರಹಿತಗೊಳಿಸುತ್ತೇನೆ ಎಂದು ಪ್ರೇಮಚಂದ್ರನ್ ಹೇಳಿದ್ದಾರೆ. 51 ವರ್ಷದ ಪ್ರೇಮಚಂದ್ರನ್ ಅವಕ ಅವರ ಉದಾತ್ತ ಸೇವೆಯನ್ನು ನೆಟ್ಟಿಗರು ಜನರು ಶ್ಲಾಘಿಸಿದ್ದಾರೆ.

ಇತ್ತೀಚೆಗೆ, ಭೋಪಾಲ್ ವ್ಯಕ್ತಿಯೊಬ್ಬರು ತಮ್ಮ ಪ್ರದೇಶದಲ್ಲಿ ರಿಕ್ಷಾವನ್ನು ಆಂಬುಲೆನ್ಸ್ ಆಗಿ ಮಾರ್ಪಡಿಸಿದ ನಂತರ ಆನ್‌ಲೈನ್‌ನಲ್ಲಿ ಪ್ರಶಂಸೆ ಗಳಿಸಿದರು. ಕೊವಿಡ್ -19 ಪ್ರಕರಣಗಳು ತಮ್ಮ ಪ್ರದೇಶದಲ್ಲಿ ಹೆಚ್ಚಾಗಿದ್ದರಿಂದ ತುರ್ತು ಪ್ರತಿಕ್ರಿಯೆ ವಾಹನಗಳ ಕೊರತೆಯನ್ನು ಪೂರೈಸುತ್ತವೆ.

ಇದನ್ನೂ ಓದಿ: ಕೊವಿಡ್​ 19 ಸೋಂಕಿತರ ಸೇವೆ ಮಾಡುತ್ತಿರುವ ಇಂಗ್ಲಿಷ್ ಶಿಕ್ಷಕ; ಬಡ ರೋಗಿಗಳಿಗೆ ಇವರ ಆಟೋವೇ ಆಂಬುಲೆನ್ಸ್​

ಕೇರಳದಲ್ಲಿ ಕಮರ್ಷಿಯಲ್ ಪೈಲಟ್ ಆದ ಮೊದಲ ಮಹಿಳೆ ಜೆನಿ ಜೆರೊಮ್, ಈಕೆ ನಿಜವಾದ ಸ್ಫೂರ್ತಿ ಎಂದು ಶ್ಲಾಘಿಸಿದ ಶಶಿ ತರೂರ್

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು