AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಬಿಜೆಪಿಗೆ ಸೇರ್ಪಡೆಗೊಂಡ ಪಾದ್ರಿ, ಚರ್ಚ್​ನ ಕರ್ತವ್ಯದಿಂದ ಅಮಾನತು

ಕೇರಳದ ಇಡುಕ್ಕಿಯ ಸಿರೋ-ಮಲಬಾರ್ ಚರ್ಚ್‌ನ ಕ್ಯಾಥೋಲಿಕ್ ಪಾದ್ರಿ ಕುರಿಯಾಕೋಸ್ ಮಟ್ಟಮ್ ಅವರು ಸೋಮವಾರ ಬಿಜೆಪಿಗೆ ಸೇರಿದ ಕೆಲವೇ ಗಂಟೆಗಳ ನಂತರ ಚರ್ಚ್​ನ ಎಲ್ಲಾ ಕರ್ತವ್ಯದಿಂದ ಅವರನ್ನು ಅಮಾನತುಗೊಳಿಸಲಾಗಿದೆ. ಇಡುಕ್ಕಿಯಲ್ಲಿ ಸೋಮವಾರ ಬಿಜೆಪಿಯ ಫಾದರ್ ಕುರಿಯಕೋಸ್ ಮಟ್ಟಂ ಜಿಲ್ಲಾಧ್ಯಕ್ಷ ಕೆ.ಎಸ್.ಅಜಿ ಅವರ ಸಮ್ಮುಖದಲ್ಲಿ ಪಕ್ಷದ ಸದಸ್ಯತ್ವ ಪಡೆದ ಕೆಲವೇ ಗಂಟೆಗಳಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳಲು ಚರ್ಚ್‌ ಮುಂದಾಗಿದೆ.

ಕೇರಳ: ಬಿಜೆಪಿಗೆ ಸೇರ್ಪಡೆಗೊಂಡ ಪಾದ್ರಿ, ಚರ್ಚ್​ನ ಕರ್ತವ್ಯದಿಂದ ಅಮಾನತು
ಕೇರಳ ಪಾದ್ರಿImage Credit source: IndiaToday
Follow us
ನಯನಾ ರಾಜೀವ್
|

Updated on: Oct 03, 2023 | 9:48 AM

ಕೇರಳದ ಇಡುಕ್ಕಿಯ ಸಿರೋ-ಮಲಬಾರ್ ಚರ್ಚ್‌ನ ಕ್ಯಾಥೋಲಿಕ್ ಪಾದ್ರಿ ಕುರಿಯಾಕೋಸ್ ಮಟ್ಟಮ್ ಅವರು ಸೋಮವಾರ ಬಿಜೆಪಿಗೆ ಸೇರಿದ ಕೆಲವೇ ಗಂಟೆಗಳ ನಂತರ ಚರ್ಚ್​ನ ಎಲ್ಲಾ ಕರ್ತವ್ಯದಿಂದ ಅವರನ್ನು ಅಮಾನತುಗೊಳಿಸಲಾಗಿದೆ. ಇಡುಕ್ಕಿಯಲ್ಲಿ ಸೋಮವಾರ ಬಿಜೆಪಿಯ ಫಾದರ್ ಕುರಿಯಕೋಸ್ ಮಟ್ಟಂ ಜಿಲ್ಲಾಧ್ಯಕ್ಷ ಕೆ.ಎಸ್.ಅಜಿ ಅವರ ಸಮ್ಮುಖದಲ್ಲಿ ಪಕ್ಷದ ಸದಸ್ಯತ್ವ ಪಡೆದ ಕೆಲವೇ ಗಂಟೆಗಳಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳಲು ಚರ್ಚ್‌ ಮುಂದಾಗಿದೆ.

ಚರ್ಚ್‌ನಲ್ಲಿ ಕರ್ತವ್ಯಗಳಿಂದ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ. ಮಂಕುವಾ ಚರ್ಚ್‌ನ ಫಾದರ್ ಕುರಿಯಾಕೋಸ್ ಮಟ್ಟಂ ಅವರನ್ನು ಪಾದ್ರಿ ಹುದ್ದೆಯಿಂದ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಚರ್ಚ್​ ಪ್ರಕಟಣೆ ತಿಳಿಸಿದೆ.

ಚರ್ಚ್ ಆಡಳಿತದ ಅಡಿಯಲ್ಲಿ, ಚರ್ಚ್‌ನ ಪಾದ್ರಿಯೊಬ್ಬರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವಂತಿಲ್ಲ ಅಥವಾ ಸಕ್ರಿಯವಾಗಿ ಭಾಗವಹಿಸುವಂತಿಲ್ಲ ಎಂಬ ಕಾರಣಕ್ಕೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಮತ್ತಷ್ಟು ಓದಿ: ಬಿಜೆಪಿಯ ಗೇಮ್ ಚೇಂಜರ್ ಅಣ್ಣಾಮಲೈ; ಬದುಕು, ರಾಜಕೀಯ ಬಗ್ಗೆ ಮುಕ್ತ ಮಾತು

ಮಣಿಪುರ ಹಿಂಸಾಚಾರದ ಬಗ್ಗೆ ಕ್ಯಾಥೋಲಿಕ್ ಚರ್ಚ್ ಪಕ್ಷದ ಮೇಲೆ ದಾಳಿ ನಡೆಸುತ್ತಿದ್ದ ಸಮಯದಲ್ಲಿ ಪಾದ್ರಿ ಬಿಜೆಪಿಗೆ ಸೇರಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿಗೆ ಸೇರದಿರಲು ನನಗೆ ಯಾವುದೇ ಕಾರಣವಿಲ್ಲ. ನಾನು ಅನೇಕ ಬಿಜೆಪಿ ಕಾರ್ಯಕರ್ತರೊಂದಿಗೆ ಸ್ನೇಹ ಹೊಂದಿದ್ದೇನೆ. ಇಂದು ನಾನು ಸದಸ್ಯತ್ವ ಪಡೆದಿದ್ದೇನೆ ಎಂದು ಪಾದ್ರಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ