AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟೆಕ್ಕಿಯಾಗಿರುವ ಸಿಎಂ ಪಿಣರಾಯಿ ಮಗಳ ಮತ್ತೊಂದು ಮದುವೆ ಫಿಕ್ಸ್, ವರ ಯಾರು?

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಟಿ ಅವರ ವಿವಾಹ, CPI(M) ರಾಜ್ಯ ಸಮಿತಿ ಸದಸ್ಯ ಪಿಎ ಮೊಹಮದ್ ರಿಯಾಸ್ ಜೊತೆ ಶೀಘ್ರದಲ್ಲೇ ನೆರವೇರಲಿದೆ. ಜೂನ್ 15ರಂದು ವೀಣಾ, ಮೊಹಮದ್ ಮದುವೆ ನಡೆಯಲಿದೆ ಎಂದು ಎರಡೂ ಕುಟುಂಬಸ್ಥರು ತಿಳಿಸಿದ್ದಾರೆ. ಮಹಾಮಾರಿ ಕೊರೊನಾದಿಂದ ಲಾಕ್​ಡೌನ್​ ಜಾರಿಯಲ್ಲಿರುವ ಕಾರಣ ಮದುವೆ ಕಾರ್ಯಕ್ರಮಗಳಿಗೆ 50ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ. ಹಾಗಾಗಿ ಸರಳವಾಗಿ ಮದುವೆಯಾಗಲು ವೀಣಾ, ಮೊಹಮದ್ ಕಡೆಯ ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಮೊಹಮದ್ ರಿಯಾಸ್ ಅವರು  CPI(M) ಯುವ […]

ಬೆಂಗಳೂರಿನಲ್ಲಿ ಟೆಕ್ಕಿಯಾಗಿರುವ ಸಿಎಂ ಪಿಣರಾಯಿ ಮಗಳ ಮತ್ತೊಂದು ಮದುವೆ ಫಿಕ್ಸ್, ವರ ಯಾರು?
ಸಾಧು ಶ್ರೀನಾಥ್​
| Edited By: |

Updated on:Jun 10, 2020 | 2:32 PM

Share

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಟಿ ಅವರ ವಿವಾಹ, CPI(M) ರಾಜ್ಯ ಸಮಿತಿ ಸದಸ್ಯ ಪಿಎ ಮೊಹಮದ್ ರಿಯಾಸ್ ಜೊತೆ ಶೀಘ್ರದಲ್ಲೇ ನೆರವೇರಲಿದೆ. ಜೂನ್ 15ರಂದು ವೀಣಾ, ಮೊಹಮದ್ ಮದುವೆ ನಡೆಯಲಿದೆ ಎಂದು ಎರಡೂ ಕುಟುಂಬಸ್ಥರು ತಿಳಿಸಿದ್ದಾರೆ.

ಮಹಾಮಾರಿ ಕೊರೊನಾದಿಂದ ಲಾಕ್​ಡೌನ್​ ಜಾರಿಯಲ್ಲಿರುವ ಕಾರಣ ಮದುವೆ ಕಾರ್ಯಕ್ರಮಗಳಿಗೆ 50ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ. ಹಾಗಾಗಿ ಸರಳವಾಗಿ ಮದುವೆಯಾಗಲು ವೀಣಾ, ಮೊಹಮದ್ ಕಡೆಯ ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಮೊಹಮದ್ ರಿಯಾಸ್ ಅವರು  CPI(M) ಯುವ ಘಟಕ ಡೆಮಾಕ್ರೆಟಿಕ್‌ ಯೂತ್‌ ಫೆಡರೇ­ಷನ್‌ ಆಫ್‌ ಇಂಡಿಯಾ (DYFI) ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದಾರೆ.

ಸಿಎಂ ಪಿಣರಾಯಿ ವಿಜಯನ್ ಮಗಳು ವೀಣಾ ಟೆಕ್ಕಿಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಅವರು ಮೊದಲಿನಿಂದಲೂ ರಾಜಕೀಯದಿಂದ ದೂರು ಉಳಿದಿದ್ದಾರೆ. ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ.

ಇಬ್ಬರಿಗೂ ಇದು ಎರಡನೇ ಮದುವೆ: ಇಬ್ಬರಿಗೂ ಸಹ ಇದು ಎರಡನೇ ಮದುವೆಯಾಗಿದೆ. ಇಬ್ಬರೂ ವಿಚ್ಛೇದನ ಪಡೆದುಕೊಂಡಿದ್ದಾರೆ. ಮೊಹಮದ್ ರಿಯಾಸ್ ಅವರು 2015ರಲ್ಲಿ ಮೊದಲ ಪತ್ನಿ ಡಾ.ಸಮೀಹಾ ಅವರಿಂದ ದೂರವಾಗಿದ್ದರು. ರಿಯಾಸ್​ಗೆ ಇಬ್ಬರು ಪುತ್ರಿಯರಿದ್ದಾರೆ. ವೀಣಾ ಅವರಿಗೂ ಒಬ್ಬ ಪುತ್ರನಿದ್ದು, ಪತಿಯಿಂದ 5 ವರ್ಷಗಳಿಂದಲೂ ದೂರವಿದ್ದಾರೆ.

Published On - 12:07 pm, Wed, 10 June 20

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ